ಸಿಕ್ಕ ಸಿಕ್ಕ ಲಿಂಕ್ ಕ್ಲಿಕ್ ಮಾಡುವರು ಈ ಸುದ್ದಿ ಮಿಸ್ ಮಾಡ್ದೆ ನೋಡಿ: ಸೈಬರ್ ವಂಚಕರಿದ್ದಾರೆ ಹುಷಾರ್!
ಚಿಕ್ಕಮಗಳೂರು:- ಮೈಸೂರು ಪ್ರವಾಸಕ್ಕೆ ಹೋಗಿದ್ದ ಚಿಕ್ಕಮಗಳೂರಿನ ವ್ಯಕ್ತಿ ಸೈಬರ್ ವಂಚಕರ ಜಾಲದಲ್ಲಿ ಬಿದ್ದು 25 ಸಾವಿರ ಹಣ ಕಳೆದುಕೊಂಡಿರುವ ಘಟನೆ ಜರುಗಿದೆ. ರಾಜಾಜಿನಗರ ಇ ಎಸ್ ಐ ಆಸ್ಪತ್ರೆಯ ಕರ್ಮಕಾಂಡ: ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು!? ಚಿಕ್ಕಮಗಳೂರಿನ ಮಹೇಶ್ ಎಂಬುವರು ಕುಟುಂಬದವರ ಜೊತೆ ಮೈಸೂರಿಗೆ ಹೋಗಿದ್ದರು. ಮೈಸೂರಿನಲ್ಲಿನ GRS ಫ್ಯಾಂಟಸಿ ಪಾರ್ಕ್ಗೆ ಹೋಗಲು ಮಹೇಶ್ ಅವರು ಆನ್ಲೈನ್ನಲ್ಲಿ ಟಿಕೆಟ್ ಬುಕ್ ಮಾಡಲು ಸರ್ಚ್ ಮಾಡಿದ್ದಾರೆ. ಆನ್ಲೈನ್ನಲ್ಲಿ ತೋರಿಸಿದ GRS ಫ್ಯಾಂಟಸಿ ಪಾರ್ಕ್ ಎಂಬ ಲಿಂಕನ್ನು ಮಹೇಶ್ … Continue reading ಸಿಕ್ಕ ಸಿಕ್ಕ ಲಿಂಕ್ ಕ್ಲಿಕ್ ಮಾಡುವರು ಈ ಸುದ್ದಿ ಮಿಸ್ ಮಾಡ್ದೆ ನೋಡಿ: ಸೈಬರ್ ವಂಚಕರಿದ್ದಾರೆ ಹುಷಾರ್!
Copy and paste this URL into your WordPress site to embed
Copy and paste this code into your site to embed