Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯತ್ನಾಳ್ ಉಚ್ಚಾಟನೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಆಪ್ತರೇ ಗೈರು..!

    By Author AINMarch 29, 2025
    Share
    Facebook Twitter LinkedIn Pinterest Email
    Demo

    ವಿಜಯಪುರ : ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ ಖಂಡಿಸಿ ವಿಜಯಪುರದಲ್ಲಿ ನಡೆದ ಬೃಹತ್ ಪ್ರತಿಭಟನೆಗೆ ಯತ್ನಾಳ್ ಆಪ್ತರೇ ಗೈರಾಗಿದ್ದಾರೆ. ಶುಕ್ರವಾರ ಸಂಜೆ ವಿಜಯಪುರ ನಗರದ ಸಿದ್ದೇಶ್ವರ ದೇಗುಲದಿಂದ ಗಾಂಧಿ ಚೌಕ್ ವರೆಗೆ  ಬೃಹತ್ ಪ್ರತಿಭಟನಾ ಮೆರವಣಿಗೆ ನಡೆದಿದೆ. ಈ ಪ್ರತಿಭಟನೆಯಲ್ಲಿ ಅನರ್ಹಗೊಂಡ 17 ಬಿಜೆಪಿ ಪಾಲಿಕೆ ಸದಸ್ಯರ ಪೈಕಿ ಕೇವಲ ಇಬ್ಬರೇ ಭಾಗಿಯಾಗಿದ್ದು, ಇನ್ನುಳಿದವರು ಪ್ರತಿಭಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.

     

    ಅನರ್ಹ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಪಾಟೀಲ್, ಹಾಗೂ ರಾಜಶೇಖರ ಕುರಿಯವರ ಮಾತ್ರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಯತ್ನಾಳ್‌ ಆಪ್ತರು ಬಿಜೆಪಿಯಿಂದ ಕ್ರಮದ ಭೀತಿಯಿಂದ ದೂರ ಉಳಿದಿದ್ದಾರೆ. ಅನರ್ಹ ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಪ್ರತಿಭಟನಾ ರ್ಯಾಲಿ ಇದೆ ಎಂದಿದ್ದವರು, ಇದೀಗ ನಾಪತ್ತೆಯಾಗಿದ್ದಾರೆ.

    ಯಡಿಯೂರಪ್ಪ ಮಗ ಒತ್ತಡ ತಂದು ನನ್ನ ಉಚ್ಚಾಟನೆ ಮಾಡಿಸಿದ್ದಾರೆ: ಶಾಸಕ ಯತ್ನಾಳ್‌ ಆರೋಪ

    ಸುದ್ದಿಗೋಷ್ಠಿಯಲ್ಲಿ ಪ್ರತಿಭಟನಾ ಮೆರವಣಿಗೆ ಮಾಡ್ತೀವಿ ಎಂದಿದ್ದ ಪ್ರೇಮಾನಂದ ಬಿರಾದಾರ ಸೇರಿದಂತೆ ಅನರ್ಹ ಬಿಜೆಪಿ ಪಾಲಿಕೆ ಸದಸ್ಯರಾದ ರಾಜು ಮಗಿಮಠ, ಶಿವರುದ್ರ ಬಾಗಲಕೋಟೆ, ರಾಹುಲ್ ಜಾಧವ್, ಮಲ್ಲಿಕಾರ್ಜುನ ಗಡಗಿ, ವಿಠ್ಠಲ ಹೊಸಪೇಟೆ, ಎಂ ಎಸ್ ಕರಡಿ, ಸುನೀತಾ ಒಡೆಯರ್, ಮಳಗೌಡ ಬಿರಾದಾರ,ಸುನಂದಾ ಕುಮಸಗಿ ರಶ್ಮಿ ಕೋರಿ, ರಾಧಾಬಾಯಿ ದೇವಗಿರಿ, ಸ್ವಪ್ನಾ ಕಣಮುಚನಾಳ, ಸೇರಿದಂತೆ ಹಲವರು ಗೈರಾಗಿದ್ದಾಋೆ.

     

    ಇತ್ತ ಪ್ರತಿಭಟನೆ ನಡೆಯುತ್ತಿದ್ರೆ, ಅತ್ತ ಅನರ್ಹ ಬಿಜೆಪಿ ಪಾಲಿಕೆ ಸದಸ್ಯರು ಸಚಿವ ಎಂ ಬಿ ಪಾಟೀಲ್ ಭೇಟಿಗೆ ಬೆಂಗಳೂರಿಗೆ ತೆರಳಿದ್ದರು ಎನ್ನಲಾಗುತ್ತಿದೆ.

     

    Demo
    Share. Facebook Twitter LinkedIn Email WhatsApp

    Related Posts

    ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆಗೆ ನಾಳೆ ಸಿದ್ದರಾಮಯ್ಯ ಚಾಲನೆ!

    June 30, 2025

    ಹಾಸನದಲ್ಲಿ ಮುಂದುವರಿದ ಸರಣಿ ಹೃದಯಾಘಾತ: ಆಟೋ ಓಡಿಸುತ್ತಲೇ ಪ್ರಾಣ ಬಿಟ್ಟ ಡ್ರೈವರ್!

    June 30, 2025

    ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ವಿಶೇಷ ಸಮಿತಿ ರಚನೆ!

    June 30, 2025

    ಲಂಚ ಸ್ವೀಕರಿಸುವಾಗ ‘ಲೋಕಾ’ ಬಲೆಗೆ ಬಿದ್ದ ಕಂದಾಯ ಅಧಿಕಾರಿ!

    June 30, 2025

    ಮಹಿಳೆ ಹತ್ಯೆ: ಗಂಡ, ಅತ್ತೆ ವಿರುದ್ಧ ದಾಖಲಾಯ್ತು ದೂರು.. ತನಿಖೆ ಚುರುಕು!

    June 30, 2025

    5 ಹುಲಿಗಳ ಸರಣಿ ಸಾವಿಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿ ಕಾರಣ: ಸಂಸದ ಸುನೀಲ್ ಬೋಸ್

    June 30, 2025

    ಸುಳ್ಳು ಕೊಲೆ ಕೇಸ್​ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ್ದ ಪೊಲೀಸರು ಸಸ್ಪೆಂಡ್!

    June 30, 2025

    ಆರ್ಎಲ್ ಜಾಲಪ್ಪ ಲಯನ್ಸ್ ಸಂಸ್ಥೆಗೆ ಅತ್ಯುತ್ತಮ ಕ್ಲಬ್ ಪುರಸ್ಕಾರ : ಸತತ 4ನೇ ವರ್ಷವೂ ಅಗ್ರಸ್ಥಾನ ಪಡೆದ ವಿದ್ಯಾಸಂಸ್ಥೆ..!

    June 30, 2025

    ಸಿನಿಮಾ ಶೈಲಿ ಅಪಹರಣ: ಆರು ಜನರ ಬಂಧನ – ಎನ್ ಶಶಿಕುಮಾರ್

    June 30, 2025

    ಜು.03ರಂದು ಬೀದರ್ ಜಿಲ್ಲೆಗೆ ನಿಖಿಲ್ ಕುಮಾರಸ್ವಾಮಿ ಆಗಮನ: ರಮೇಶ್ ಪಾಟೀಲ್ ಸೋಲ್ಪೂರ್

    June 30, 2025

    ಧಾರವಾಡ: ಕಾಂಗ್ರೆಸ್ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಜೆಡಿಎಸ್ ಪ್ರತಿಭಟನೆ

    June 30, 2025

    2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ದರಾಮಯ್ಯ

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.