Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಣ್ಣಪುಟ್ಟ ಹೇಳಿಕೆಯಿಂದ ಸಿಎಂ ಬದಲಾವಣೆ ಚರ್ಚೆಯಾಗಲ್ಲ: ಶಿವರಾಜ್ ತಂಗಡಗಿ

    By Author AINJuly 4, 2025
    Share
    Facebook Twitter LinkedIn Pinterest Email
    Demo

    ಬಳ್ಳಾರಿ: ಸಣ್ಣಪುಟ್ಟ ಹೇಳಿಕೆಯಿಂದ ಸಿಎಂ ಬದಲಾವಣೆ ಚರ್ಚೆಯಾಗಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ಹೇಳಿಕೆಯಿಂದ ಸಿಎಂ ಬದಲಾವಣೆ ಚರ್ಚೆಯಾಗಲ್ಲ. ಸಚಿವರು ಕೈಗೆ ಸಿಗಲ್ಲ ಎಂದು ಕೆಲವರ ಆರೋಪವಿದೆ.

    ಮಹಿಳೆಯರಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣ ಈ ಮಾತ್ರೆ ; ಈ ಬಗ್ಗೆ ಇರಲಿ ಎಚ್ಚರ..

    ಇದಕ್ಕೆ ಸೂಚನೆ ಕೊಟ್ಟಿದ್ದಾರೆ. ನಾವು ಹೈಕಮಾಂಡ್​ ಹೇಳಿದ ಹಾಗೆ ಕೆಲಸ ಮಾಡ್ತೇವೆ. ಯಾರದ್ದೂ ದೂರುಗಳಿಲ್ಲ. ಕೇವಲ ಬಿ.ಆರ್.ಪಾಟೀಲ್ ಅವರ ಸಮಸ್ಯೆ ಇತ್ತು. ಅವರನ್ನು ಕರೆದು ಮಾತನಾಡಿದ್ದಾರೆ. ತಪ್ಪು ಮಾಡಿದ್ರೆ ತಿದ್ದಲು ನಮ್ಮಲ್ಲಿ ಹಿರಿಯರಿದ್ದಾರೆ, ತಿದ್ದುವವರು ಇದ್ದಾರೆ. ವಿರೋಧ ಪಕ್ಷದವರು ಮಾತನಾಡೋ ಕೆಲಸ ಮಾಡುತ್ತಾರೆ ಎಂದರು.

    ಕಾಂಗ್ರೆಸ್ ಶಾಸಕರೇ ಹೆಚ್ಚು ಮಾತನಾಡ್ತಾರಲ್ಲ ಎನ್ನುವ ಪ್ರಶ್ನೆಗೆ, ಇಬ್ಬರು ಮೂವರು ಶಾಸಕರು ಮಾತನಾಡಿದ್ದಾರೆ, ಏನಾಗಲ್ಲ. ಮಾಧ್ಯಮದಲ್ಲಿ ಹೇಳುವಷ್ಟು ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ಬೀದರ್: ಅದ್ಧೂರಿಯಾಗಿ ನಡೆದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ

    July 4, 2025

    ಹೃದಯ ಜೋಪಾನ ; ಮಿಮ್ಸ್ ನಲ್ಲಿ ಹೃದಯ ವೈದ್ಯರೇ ಇಲ್ಲ

    July 4, 2025

    ಕಾರು ಹರಿದು ಮೂರು ವರ್ಷದ ಬಾಲಕಿ ಮೃತ್ಯು

    July 4, 2025

    ಹೃದಯ ಜೋಪಾನ – ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತಿಬ್ಬರು ಬಲಿ

    July 4, 2025

    ತುಮಕೂರು ಜಿಲ್ಲೆಯಲ್ಲಿ ಸರ್ಕಾರಿ ಹಾರ್ಟ್ ಸ್ಪೆಷಲಿಸ್ಟೇ ಇಲ್ಲ..!?

    July 4, 2025

    ಬೆಳಗಾವಿಯ ಬಿಮ್ಸ್‌ನಲ್ಲಿ ಇರೋದು ಒಬ್ಬರೇ ಹೃದಯ ವೈದ್ಯರು

    July 4, 2025

    ಕಾವೇರಿ ನದಿ ಪ್ರವಾಹಕ್ಕೆ ಸಿಲುಕಿದ್ದ ಮಹಿಳೆ ರಕ್ಷಣೆ

    July 4, 2025

    ಲಾರಿಗಳ ನಡುವೆ ಭೀಕರ ಅಪಘಾತ; ಚಾಲಕನ ಕಾಲು ಕಟ್

    July 4, 2025

    ನಾವೆಲ್ಲರೂ ಜನರೊಂದಿಗೆ ಬೆರೆತು ಕೆಲಸ ಮಾಡೋಣ: ನಿಖಿಲ್ ಕುಮಾರಸ್ವಾಮಿ

    July 4, 2025

    ಕಿಮ್ಸ್ ಆಸ್ಪತ್ರೆಗೆ ನೂತನ ಡೈರೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ ಡಾ. ಈಶ್ವರ ಹೊಸಮನಿ

    July 4, 2025

    ವಿವಾಹಿತ ಮಹಿಳೆಯೊಂದಿಗೆ ಸಹಜೀವನ, ಕಲಹ : ವಿಡಿಯೋ ಮಾಡಿಟ್ಟು ಆತ್ಮಹತ್ಯೆ

    July 4, 2025

    ಎರಡು ಬಸ್‌ಗಳ ಮಧ್ಯೆ ಅಪಘಾತ; ಚಾಲಕರಿಗೆ ಸನ್ಮಾನ ಮಾಡಿದ ಅಧಿಕಾರಿಗಳು

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.