Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಿಎಂ ಬದಲಾವಣೆ ವಿಚಾರ: ಶಾಸಕ ಬೈರತಿ ಸುರೇಶ್ ಹೇಳಿದ್ದೇನು?

    By AIN AuthorJune 28, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ರಾಜ್ಯ ರಾಜಕೀಯದಲ್ಲಿ ಸಧ್ಯ ಹೆಚ್ಚು ಚರ್ಚೆಯಲ್ಲಿರುವ ವಿಚಾರ ಅಂದ್ರೆ ಅದು ಸಿಎಂ ಬದಲಾವಣೆ ವಿಚಾರ. ರಾಜಣ್ಣ ಅವರ ಆ ಒಂದು ಹೇಳಿಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲವನ್ನೇ ಸೃಷ್ಟಿ ಮಾಡಿದೆ.

    ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!

    ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬೈರತಿ ಸುರೇಶ್, ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣ ಅವರನ್ನೇ ಕೇಳಬೇಕು. ಅವರು ಯಾವ ಅರ್ಥದಲ್ಲಿ ಮಾತಾಡಿದ್ದಾರೆ ಎಂದು ಗೊತ್ತಿಲ್ಲ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಇದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಇದ್ದಾರೆ. ಸದ್ಯಕ್ಕೆ ಅವರ ಸ್ಥಾನ ಅಭಾದಿತ ಎಂದಿದ್ದಾರೆ.

    ದಸರಾ ಯಾವ ರೀತಿ ಮಾಡಬೇಕು ಎಂದು ಸಿಎಂ ನೇತೃತ್ವದಲ್ಲಿ ಸಭೆ ಮಾಡಿದ್ದೇವೆ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದೆ. ಸುಮಾರು 40 ರಿಂದ 50 ಕೋಟಿ ರೂ. ವೆಚ್ಚದಲ್ಲಿ ಆಚರಣೆ ಆಗಬೇಕು ಎಂಬ ಚರ್ಚೆ ಮಾಡಲಾಗಿದೆ. ಉದ್ಘಾಟಕರು ಯಾರು ಎಂದು ತೀರ್ಮಾನ ಮಾಡುವ ಅಧಿಕಾರ ಸಿಎಂ ಅವರಿಗೆ ಕೊಡಲಾಗಿದೆ. ಒಂದೇ ವಿಚಾರಕ್ಕೆ ಸಂಬಂಧಿಸಿದ ನಾಲ್ಕೈದು ಸ್ಥಬ್ಧಚಿತ್ರಗಳು ಇರಬಾರದು ಎಂದು ತೀರ್ಮಾನ ಆಗಿದೆ. ಜನಪರವಾದ ಸ್ತಬ್ಧ ಚಿತ್ರಗಳು ಇರಬೇಕು, ಮೈಸೂರು ಸಂಸ್ಕೃತಿ ಎತ್ತಿ ಹಿಡಿಯುವ ಸ್ತಬ್ಧ ಚಿತ್ರಗಳಿಗೆ ಪ್ರಮುಖ ಆದ್ಯತೆ ಕೊಡಬೇಕೆಂದು ತೀರ್ಮಾನ ಮಾಡಲಾಗಿದೆ ಎಂದಿದ್ದಾರೆ

    ಕೋಲಾರ ಶಾಸಕರಿಂದ ಉಸ್ತುವಾರಿ ಬದಲಾವಣೆ ಬೇಡಿಕೆ ವಿಚಾರವಾಗಿ, ಎಲ್ಲರ ಕಣ್ಣಿಗೂ, ತಿನ್ನೋಕು ಬೆಣ್ಣೆ ಕೊಡುವುದು, ಸುಣ್ಣ ಕೊಟ್ಟು ಅಭ್ಯಾಸ ನನಗಿಲ್ಲ. ಅದರ ಬಗ್ಗೆ ನಂಬಿಕೆ ಇಲ್ಲ, ಒಂದೇ ಮನೆಯಲ್ಲಿ ಅಣ್ಣ ತಮ್ಮಂದಿರ ಜಗಳ ಆಡ್ತಾ ಇರ್ತಾರೆ ಅದೇ ರೀತಿ ಭಿನ್ನಾಭಿಪ್ರಾಯ ಇರುತ್ತದೆ. ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ. ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಪ್ರವಾಸಿಗರ ಗಮನಕ್ಕೆ: ನಂದಿ ಬೆಟ್ಟ, ಸ್ಕಂದಗಿರಿಧಾಮಕ್ಕೆ 4 ದಿನ ನಿರ್ಬಂಧ!

    June 28, 2025

    ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!

    June 28, 2025

    2025-26 ನೇ ಸಾಲಿನ ನೂತನ ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಗಲವಾಡಿ ಚಂದ್ರು!

    June 28, 2025

    ಚಿಕ್ಕಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ದೇಶಲ್ಲಿಯೇ ಪ್ರಥಮ ವರದಿ ಸಿದ್ದಪಡಿಸಿದ ಹುಬ್ಬಳ್ಳಿಯ ಕೆಎಂಸಿ ಆರ್ ಐ ವೈದರು!

    June 28, 2025

    ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೊಲೆಗೈದ ಹೆಂಡ್ತಿ!

    June 28, 2025

    ಕಾಂಗ್ರೆಸ್’ನಲ್ಲಿ ಸೆಪ್ಟೆಂಬರ್ ಕ್ರಾಂತಿ ವಿಚಾರ: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು..?

    June 28, 2025

    BREAKING.. ಹೃದಯಾಘಾತಕ್ಕೆ ಹಾಸನದಲ್ಲಿ ಮತ್ತೊಂದು ಬಲಿ..! ಮನೆಯಲ್ಲೆ ಕುಸಿದು ಬಿದ್ದು ವ್ಯಕ್ತಿ ಸಾವು

    June 28, 2025

    ಯಡಿಯೂರಪ್ಪ ತನ್ನ ಮಗನ ಭವಿಷ್ಯಕ್ಕಾಗಿ ನನ್ನ ಪಕ್ಷದಿಂದ ಉಚ್ಚಾಟನೆ ಮಾಡಿಸಿದ್ದಾರೆ: ಯತ್ನಾಳ್ ಆರೋಪ

    June 28, 2025

    ಸಂಬಳ ನೀಡದೆ ಏಕಾಏಕಿ ಆಸ್ವತ್ರೆಗೆ ಬೀಗ: 7 ಹಿಲ್ಸ್ ಆಸ್ವತ್ರೆ ವಿರುದ್ಧ ಸಿಬ್ಬಂದಿಗಳ ಪ್ರತಿಭಟನೆ

    June 28, 2025

    ಹಾಸನದಲ್ಲಿ ಹೃದಯಾಘಾತ ಮರಣ ಮೃದಂಗ: ಈ ಲೀಸ್ಟ್ ನೋಡಿದ್ರೆ ನಿಮ್ಮ ಎದೆಬಡಿತ ಜಾಸ್ತಿ ಆಗೋದ್ರಲ್ಲಿ ಡೌಟೇ ಇಲ್ಲ..!

    June 28, 2025

    ಸಿಎಂ ಸಿದ್ದರಾಮಯ್ಯ ಇಲ್ಲ ಅಂದ್ರೆ ನಾನು ರಾಜಕೀಯ ಬಿಡುತ್ತೇನೆ: ಸಚಿವ ಕೆಎನ್ ರಾಜಣ್ಣ

    June 28, 2025

    ಈ ಬಾರಿ ದಸರಾ ಸಿಎಂ ಸಿದ್ದರಾಮಯ್ಯ ಮಾಡಲ್ಲ: ಸ್ಫೋಟಕ ಹೇಳಿಕೆ ಕೊಟ್ಟ ಆರ್.ಅಶೋಕ್!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.