Close Menu
Ain Live News
    Facebook X (Twitter) Instagram YouTube
    Tuesday, May 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕ್ರಿಕೆಟ್ ಪಂದ್ಯ ನೋಡುತ್ತಾ ಸಮೋಸಾ ತಿನ್ನಲು ಸಿಎಂಗೆ ಸಮಯವಿದೆ, ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಲು ಇಲ್ಲ: ಆರ್‌. ಅಶೋಕ್‌ ಟೀಕೆ

    By Author AINMay 27, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕ್ರಿಕೆಟ್ ಪಂದ್ಯ ನೋಡುತ್ತಾ ಸಮೋಸಾ ತಿನ್ನಲು ಸಿದ್ದರಾಮಯ್ಯಗೆ ಸಮಯವಿದೆ, ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಲು ಇಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್‌ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ವಿಜಯನಗರದಲ್ಲಿ ಸಮಾವೇಶ ನಡೆಸಲು ಸಮಯವಿದೆ,

    ಬೆಂಗಳೂರಿಗೆ ಕೊರೊನಾ ಆತಂಕ: ಗಾಂಧಿನಗರದ ಒಬ್ಬರಲ್ಲಿ ಸೋಂಕು ಧೃಡ!

    ರಾಜಸ್ತಾನದಲ್ಲಿ ಅಯೋಜಿಸಿದ ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಳ್ಳಲು ಸಮಯವಿದೆ, ಐಪಿಎಲ್ ಮ್ಯಾಚ್ ನೋಡುತ್ತಾ ಪಾಪ್​ಕಾರ್ನ್ ಮತ್ತು ಸಮೋಸಾ ತಿನ್ನಲು ಸಮಯವಿದೆ, ದೆಹಲಿಗೆ ಹೋಗಿ ಸೋನಿಯ ಮತ್ತು ರಾಹುಲ್ ಗಾಂಧಿಯವರನ್ನು ಭೇಟಿಯಾಗಲು 2-3 ದಿನ ಕಾಯುವಷ್ಟು ಸಮಯವಿದೆ, ಆದರೆ ಪ್ರಧಾನ ಮಂತ್ರಿಯವರು ಕರೆದ ನೀತಿ ಆಯೋಗದ ಸಬೆಯಲ್ಲಿ ಪಾಲ್ಗೊಳ್ಳಲು ಇವರಿಗೆ ಸಮಯವಿಲ್ಲ ಎಂದು ಗೇಲಿ ಮಾಡಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ರಾಜ್ತದಲ್ಲಿ ಕೊರೋನಾ ಆತಂಕ: ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ – ಮಧು ಬಂಗಾರಪ್ಪ

    May 27, 2025

    ಬೆಂಗಳೂರಿಗೆ ಕೊರೊನಾ ಆತಂಕ: ಗಾಂಧಿನಗರದ ಒಬ್ಬರಲ್ಲಿ ಸೋಂಕು ಧೃಡ!

    May 27, 2025

    ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ವಿಧಿವಶ!

    May 27, 2025

    ಸಿಗರೇಟ್ ಕೊಟ್ಟಿಲ್ಲ ಅಂತ ಅಂಗಡಿ ವಸ್ತುಗಳನ್ನು ಬಿಸಾಡಿ ಪುಡಿರೌಡಿಯ ದಾಂಧಲೆ: ವಿಡಿಯೋ ನೋಡಿ!

    May 27, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!

    May 27, 2025

    ಮಕ್ಕಳಿಗೆ ಅನಾರೋಗ್ಯ ಇದ್ದರೇ ಶಿಕ್ಷಕರು ರಜೆ ಕೊಡಬೇಕು: ಶರಣಪ್ರಕಾಶ್​ ಪಾಟೀಲ್​!

    May 26, 2025

    ಕರ್ನಾಟಕದಲ್ಲಿ ಕೊರೊನಾ ಆತಂಕ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ.. ಏನೆಲ್ಲಾ ಚರ್ಚೆ ಆಯ್ತು!? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

    May 26, 2025

    ಒಂಟಿ ಮಹಿಳೆ ಹತ್ಯೆ: ಮಗಳ ಮದುವೆಗೆ ಇಟ್ಟಿದ್ದ ನಗದು, ಚಿನ್ನಾಭರಣ ಹೊತ್ತೊಯ್ದ ಹಂತಕರು!

    May 26, 2025

    ಮುನಿರತ್ನ ವಿರುದ್ಧ ಕ್ರಮ ಜರುಗಿಸದ ಅಶೋಕ ಮತ್ತು ವಿಜಯೇಂದ್ರ ಅಸಮರ್ಥ ನಾಯಕರು: ಡಿಕೆ ಸುರೇಶ್ ಆರೋಪ

    May 26, 2025

    ಬೆಂಗಳೂರಿನಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು.!

    May 26, 2025

    ಸರ್ಕಾರದ ವಿರುದ್ಧ ಮಾತಾಡಿದ್ರೆ ಕೇಸ್ ಹಾಕೋದು ಗ್ಯಾರಂಟಿ: ಸಚಿವ ಹೆಚ್.ಕೆ ಪಾಟೀಲ್

    May 26, 2025

    ಮೆಟ್ರೋ ಕಾಮಗಾರಿ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಮುಖ್ಯರಸ್ತೆ ಮತ್ತು ಸರ್ವೀಸ್ ರಸ್ತೆ ವಿಲೀನ: ಡಿ.ಕೆ. ಶಿವಕುಮಾರ್ ಸ್ಥಳ ಪರಿಶೀಲನೆ

    May 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.