Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯಾವನೋ ಅವ್ನು ಎಸ್‌ಪಿ..ಪೊಲೀಸ್‌ ಅಧಿಕಾರಿ ಮೇಲೆ ಕೈ ಎತ್ತಿದ ಸಿಎಂ ಸಿದ್ದರಾಮಯ್ಯ! ವಿಡಿಯೋ ವೈರಲ್

    By Author AINApril 28, 2025
    Share
    Facebook Twitter LinkedIn Pinterest Email
    Demo

    ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರ ವಿರುದ್ಧವೇ ಗರಂ ಆದ ಘಟನೆ ನಡೆಯಿತು. ಸಿಟ್ಟಾದ ಸಿಎಂ ಸಮವಸ್ತ್ರದಲ್ಲಿದ್ದ ಧಾರವಾಡ ಎಎಸ್ಪಿ ನಾರಾಯಣ ಭರಮನಿ ಅವರ ಮೇಲೆ ಸಿಎಂ ಕೈ ಎತ್ತಿದ್ದಾರೆ. ವೇದಿಕೆ ಮೇಲೆಯೇ ತಾಳ್ಮೆ ಕಳೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ವಿಡಿಯೋ, ಫೋಟೋಗಳೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್‌ ಆಗಿದ್ದು, ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

    ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಕಾಂಗ್ರೆಸ್‌ ಇಂದು ಬೆಳಗಾವಿಯಲ್ಲಿ ಹಮ್ಮಿಕೊಂಡಿತ್ತು. ಈ ಸಮಾವೇಶದಲ್ಲಿ ಸಿಎಂ ಭಾಷಣ ಮಾಡುವಾಗ, ಬಿಜೆಪಿಯ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ಮಾಡಿ ಅಡ್ಡಿಪಡಿಸಲಾಯಿತು. ಬಿಜೆಪಿ ಕಾರ್ಯಕರ್ತರು ವೇದಿಕೆ ಕೆಳಗೆ ಗಲಾಟೆ ಮಾಡುತ್ತಿದ್ದರು. ಅಲ್ಲ ಕಾರ್ಯಕರ್ತರು ಓಡಾಟ ಹೆಚ್ಚಿತ್ತು. ಈ ವೇಳೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ ಪೊಲೀಸರ ಮೇಲೆ ಗರಂ ಆಗಿದ್ದಾರೆ.

    https://ainkannada.com/wp-content/uploads/2025/04/praxoXf-q9Yj7DhK.mp4

    ಹೇ ಪೊಲೀಸ್‌ ಬಾರಯ್ಯ ಇಲ್ಲಿ ಯಾವನು ಅವನು ಬಾರಯ್ಯ ಇಲ್ಲಿ. ಯಾವನು ಅವನು ಎಸ್‌ಪಿ. ಏನು ಮಾಡ್ತಾ ಇದ್ದೀರಾ ಇಲ್ಲಿ ಎಂದು ಪ್ರಶ್ನೆ ಮಾಡಿದರು. ಆ ಸಂದರ್ಭದಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರು ವೇದಿಕೆ ಮೇಲೆ ಬಂದು ಸಿಎಂ ಬಳಿ ಆಗಮಿಸಿದಾಗ ಗದರಿದ ಸಿಎಂ ಅವರ ಮೇಲೆ ಕೈ ಎತ್ತಲು ಮುಂದಾದರು. ಅಷ್ಟರದಲ್ಲಿ ವೇದಿಕೆ ಮೇಲೆ ಇದ್ದ ಸಚಿವ ಎಂ ಬಿ ಪಾಟೀಲ್‌, ಎಚ್‌ಕೆ ಪಾಟೀಲ್‌ ಅವರು ಸಿಎಂ ಬಳಿ ಮಾತನಾಡಿ ಪರಿಸ್ಥಿತಿ ತಿಳಿಗೊಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    Kantara: “ಕಾಂತಾರ: ಚಾಪ್ಟರ್ 1′ ಚಿತ್ರತಂಡದ ಮತ್ತೊಬ್ಬ ಕಲಾವಿದ ನಿಧನ..!

    June 12, 2025

    Hubballi Breaking: ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ: ಪೊಲೀಸರಿಂದ ತೀವ್ರ ಶೋಧ!

    June 12, 2025

    ಧಾರವಾಡದಲ್ಲಿ ಭಾರೀ ಮಳೆ: ಅಂಗನವಾಡಿ, ಶಾಲಾಕಾಲೇಜುಗಳಿಗೆ ಇಂದು ರಜೆ ಘೋಷಣೆ!

    June 12, 2025

    ಗದಗ ಕುಂದಗೋಳ ತಾತ್ಕಾಲಿಕ ಬಂದಾಗಿದ್ದ ಬಸ್ ಪುನರಾರಂಭ: ಜನತೆ ಖುಷ್!

    June 12, 2025

    BBMP ಅಧಿಕಾರಿಗಳ ನಿರ್ಲಕ್ಷ್ಯ: ಸಾವು ಬದುಕಿನ ಹೋರಾಟದಲ್ಲಿ ಯುವಕ- ಅಂತದ್ದೇನಾಯ್ತು?

    June 12, 2025

    ಕಾರು ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಪ್ರಶ್ನಿಸಿದ ವೈದ್ಯೆಗೆ ಅವಾಚ್ಯ ಶಬ್ದಗಳಿಂದ ನಿಂದನೆ!

    June 12, 2025

    ಕರ್ನಾಟಕದಲ್ಲಿ ನಾಳೆಯಿಂದ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

    June 12, 2025

    ಕರ್ತವ್ಯ ನಿರತ ಮಹಿಳಾ ಕಾನ್ಸ್ ಟೇಬಲ್ ಗೆ ಬೂಟ್ ಕಾಲಿಂದ ಒದ್ದ ಆರೋಪ: ಹೆಡ್ ಕಾನ್‌ಸ್ಟೇಬಲ್ ವಿರುದ್ಧ ಕೇಸ್ ದಾಖಲು!

    June 12, 2025

    ಮಳೆ ಅವಾಂತರ: 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ!

    June 12, 2025

    ಮಳೆ ಆರ್ಭಟ: ಇಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    June 12, 2025

    ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು.. ಜನಜೀವನ ಅಸ್ತವ್ಯಸ್ತ!

    June 12, 2025

    ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    June 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.