ಕಸ ಬಿಸಾಡಬೇಡಿ ಎಂದಿದ್ದಕ್ಕೆ ನಡು ರಸ್ತೆಯಲ್ಲೇ ಕಾಲೇಜು ಪ್ರಾಧ್ಯಾಪಕನ ಮೇಲೆ ಹಿಗ್ಗಾಮುಗ್ಗಾ ಥಳಿತ!
ಬೆಂಗಳೂರು:- ನಗರದಲ್ಲಿ ಕ್ಷುಲ್ಲಕ ವಿಚಾರಕ್ಕೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಅದರಂತೆ ಕಸ ಬಿಸಾಡಬೇಡಿ ಎಂದಿದ್ದಕ್ಕೆ ನಡು ರಸ್ತೆಯಲ್ಲೇ ಕಾಲೇಜು ಪ್ರಾಧ್ಯಾಪಕನ ಮೇಲೆ ಯುವಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ. ಏಪ್ರಿಲ್ 21 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹಳೆ ವೈಷಮ್ಯ: ಯುವಕನಿಗೆ ಚಾಕುವಿನಿಂದ ಹಲ್ಲೆ ಮಾಡಿದ ಪುಡಿರೌಡಿಗಳು! ಕುಮಾರಸ್ವಾಮಿ ಲೇಔಟ್ನ ಜೆಹೆಚ್ ಬಿಸಿ ಲೇಔಟ್ನಲ್ಲಿ ಖಾಸಗಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ … Continue reading ಕಸ ಬಿಸಾಡಬೇಡಿ ಎಂದಿದ್ದಕ್ಕೆ ನಡು ರಸ್ತೆಯಲ್ಲೇ ಕಾಲೇಜು ಪ್ರಾಧ್ಯಾಪಕನ ಮೇಲೆ ಹಿಗ್ಗಾಮುಗ್ಗಾ ಥಳಿತ!
Copy and paste this URL into your WordPress site to embed
Copy and paste this code into your site to embed