ಬೆಂಗಳೂರು ಗ್ರಾಮಾಂತರ : ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿದ್ದು, ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ಹೊಸಕೋಟೆಯ ಕೊಳತೂರು ಗೇಟ್ ಬಳಿ ನಡೆದಿದೆ.
ಆಸ್ತಿ ವಿವಾದ ; ಮಿನಿವಿಧಾನಸೌಧ ಆವರಣದಲ್ಲಿ ಕುಟುಂಬದ ಹೊಡೆದಾಟ ; ವಿಡಿಯೋ ವೈರಲ್
ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ನುಜ್ಜುಗುಜ್ಜಾಗಿದ್ದು, ಬೈಕ್ ಸವಾರ ಪ್ರಶಾಂತ್(26) ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಪ್ರಶಾಂತ್ ಪ್ರಾಣಪಕ್ಷಿ ಹಾರಿಹೋಗಿದೆ. ಹೊಸಕೋಟೆ ಸಂಚಾರಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.