Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹಲಸಿನಹಣ್ಣು ಕದಿಯಲು ಬಂದು ಕಳ್ಳನ ಪೇಚಾಟ: ಮರದಲ್ಲಿ ನೇತಾಡಿದ ವ್ಯಕ್ತಿ.. ಅಷ್ಟಕ್ಕೂ ಆಗಿದ್ದೇನು?

    By AIN AuthorJune 26, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಹಸಿದಾಗ ಹಲಸು,ಉಂಡಾಗ ಮಾವು ಎನ್ನುವ ಮಾತಿದೆ. ಅಂದ್ರೆ ಹಸಿವಾದಾಗ ಹಲಸಿನ ಹಣ್ಣು ತಿನ್ನಬೇಕು. ಆದ್ರೆ ಇಲ್ಲೋರ್ವ ಹಲಸಿನ ಹಣ್ಣು ಕದಿಯಲು ಹೋಗಿ ಮರದಲ್ಲಿ ನೇತಾಡಿದ್ದಾನೆ.

    ಕೊಡಗಿನಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿರುವ ನದಿ ತೊರೆಗಳು.. ರಸ್ತೆ ಸಂಪರ್ಕ ಬಂದ್!

    ನಗರದ ಕಮಿಷನರ್ ಕಚೇರಿ ಹಿಂಬಾಗ ಹಲಸಿನಹಣ್ಣು ಕದಿಯಲು ಬಂದು ವ್ಯಕ್ತಿಯೊಬ್ಬ ಮರದಲ್ಲೇ ನೇತಾಡಿದ್ದಾನೆ. ಅಲಿಅಸ್ಕರ್ ರಸ್ತೆಯ ಎಂಬಾಸಿ ಅಪಾರ್ಟ್ಮೆಂಟ್ ಆವರಣದಲ್ಲಿ ಹಲಸಿನ ಮರಕ್ಕೆ ಹತ್ತಿದ್ದ ವ್ಯಕ್ತಿಯನ್ನ ಸೆಕ್ಯೂರಿಟಿ ಗಮನಿಸಿದ್ದ. ಈ ವೇಳೆ ಗಾಬರಿಗೊಂಡ ವ್ಯಕ್ತಿ ಮರದಿಂದ ಜಿಗಿಯಲು ಯತ್ನಿಸಿ ಮರದಲ್ಲೆ ನೇತಾಡಿದ್ದಾನೆ. ಕೊನೆಗೆ ಮರದಲ್ಲಿ ಸಿಲುಕಿ ಒದ್ದಾಡಿದ ವ್ಯಕ್ತಿಯನ್ನ ಪೊಲೀಸ್ರು ಹಾಗೂ ಸ್ಥಳಿಯರು ಟಾರ್ಪಲ್ ಮೇಲಿಂದ ಬಿದ್ದ ವ್ಯಕ್ತಿಯನ್ನ ರಕ್ಷಿಸಿದ್ದಾರೆ.

    ಸದ್ಯ ಆ ವ್ಯಕ್ತಿಯನ್ನ ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್!

    June 26, 2025

    ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ!

    June 26, 2025

    ನಿಮ್ಮ ಮನೆಯಲ್ಲಿಯೂ ಹಲ್ಲಿ, ಜಿರಳೆ ಕಾಟ ಹೆಚ್ಚಾಗಿದ್ಯಾ? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!

    June 26, 2025

    ಬೆಂಗಳೂರಿಗೆ ಭೇಟಿ ಕೊಟ್ಟ ಭರವಸೆ ಸಮಿತಿಯ ಬಿಹಾರ ನಿಯೋಗ: TA ಶರವಣ ನೇತೃತ್ವದಲ್ಲಿ ಸಭೆ!

    June 26, 2025

    ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

    June 26, 2025

    ಮೊದಲು ಸುರೇಶ್ ಬಾಬು ಮನೆಯ ದೋಸೆ ತವಾದ ತೂತು ಮುಚ್ಚಿಕೊಳ್ಳಲಿ: ಡಿ.ಕೆ ಶಿವಕುಮಾರ್ ಟಾಂಗ್

    June 26, 2025

    ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ವಿಚಾರ: ಬಿ.ವೈ. ವಿಜಯೇಂದ್ರ ಹೇಳಿದ್ದೇನು..?

    June 26, 2025

    ಆಗಸ್ಟ್, ಸೆಪ್ಟೆಂಬರ್’ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ಕೆಎನ್ ರಾಜಣ್ಣ ಹೊಸ ಬಾಂಬ್

    June 26, 2025

    ರಾಜ್ಯದಲ್ಲಿ ಆರೋಗ್ಯಭಾಗ್ಯ ಹೆಚ್ಚಿಸಲು ಸಂಕಲ್ಪ: ಪ್ರತಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ, ಕ್ಯಾನ್ಸರ್ ಆಸ್ಪತ್ರೆ: ಡಾ. ಶರಣ್ ಪ್ರಕಾಶ್ ಪಾಟೀಲ್

    June 26, 2025

    Medicine: ಮೆಡಿಸಿನ್ ತೆಗೆದುಕೊಳ್ಳುವಾಗ ನಿಮಗೆ ನೆನಪಿರಲಿ.. ರಾಜ್ಯದಲ್ಲಿ ಸೌಂದರ್ಯ ವರ್ಧಕಗಳು ಸೇರಿ 15 ಔಷಧಿಗಳು ಬ್ಯಾನ್..!

    June 26, 2025

    ಕರ್ನಾಟಕದಲ್ಲಿ ಮಳೆ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025

    ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಬಟ್ಟೆ ಮಾರಾಟ: ಗೋಡೌನ್ ಮೇಲೆ ಖಾಕಿ ದಾಳಿ!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.