ಇಡೀ ವಿಶ್ವದಲ್ಲೇ ಗುಜರಾತಿನ ಅಹ್ಮದಾಬಾದ ವಿಮಾನ ದುರಂತ ನೋವಿನ ಸಂಗತಿ ಏರ್ ಇಂಡಿಯಾ ಸಂಸ್ಥೆಯಿಂದ ಅಹ್ಮದಾಬಾದ ವಿಮಾನ ದುರಂತದಲ್ಲಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಘೋಷಿಸಿದೆ ಮತ್ತು ನಮ್ಮ ಕೇಂದ್ರ ಸರ್ಕಾರ ಇನ್ನು ಹೆಚ್ಚಿನ ಪರಿಹಾರ ಕೊಡಲಿ ಮೃತಪಟ್ಟ ಪ್ರಯಾಣಿಕರಿಗೆ ಸಾಂತ್ವನ ಹೇಳುತ್ತೇನೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.
ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಗರಸಭಾ ಸಭಾಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದರು.ಜೂನ್ 12ರಂದು ಮಧ್ಯಾಹ್ನ ೧ ಗಂಟೆ 32 ರ ಸುಮಾರಿಗೆ ಅಹ್ಮದಾಬಾದ್ ಏರ್ಪೋರ್ಟ್ ಬಳಿ ಸಂಭವಿಸಿದ ವಿಮಾನ ಅಪಘಾತ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 242 ಮಂದಿಯಲ್ಲಿ ಒಬ್ಬ ಮಾತ್ರ ಬದುಕಿದ್ದಾರೆ.