ಹೆಚ್ಚುತ್ತಿರುವ ಬೆಂಕಿ ದುರ್ಘಟನೆಗಳ ಬಗ್ಗೆ ವಿಶೇಷ ತನಿಖೆ ಮಾಡಿ : ಮಾಲತೇಶ್ ಅರಸ್
ಬೆಂಗಳೂರು: ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅನೇಕ ಬೆಟ್ಟ ಗುಡ್ಡಗಳಲ್ಲಿ ಬೆಂಕಿ ಅನಾಹುತಗಳು ಹೆಚ್ಚುತ್ತಿದ್ದು ಕಾಡಿನೊಳಗೆ ಇರುವ ಪ್ರಾಣಿ. ಪಕ್ಷಿ, ಜೀವ ವೈವಿಧ್ಯ ಸಂಕುಲ, ಪ್ರಾಕೃತಿಕ ಸಂಪನ್ಮೂಲಗಳು ಮತ್ತು ಮರಗಳು ಬೆಂಕಿಗೆ ಹಾನಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇನ್ನೊಂದೆಡೆ ಕಿಡಿಗೇಡಿಗಳ ಕೃತ್ಯದಿಂದಾಗಿ ಬೆಟ್ಟ-ಗುಡ್ಡಗಳಲ್ಲಿ ಹೆಚ್ಚುತ್ತಿರುವ ಬೆಂಕಿ ದುರ್ಘಟನೆಗಳ ಬಗ್ಗೆ ವಿಶೇಷ ತನಿಖೆ ಮಾಡಬೇಕು ಮತ್ತು ಅನಾಹುತ ತಡೆಯುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್ ಸರ್ಕಾರಕ್ಕೆ … Continue reading ಹೆಚ್ಚುತ್ತಿರುವ ಬೆಂಕಿ ದುರ್ಘಟನೆಗಳ ಬಗ್ಗೆ ವಿಶೇಷ ತನಿಖೆ ಮಾಡಿ : ಮಾಲತೇಶ್ ಅರಸ್
Copy and paste this URL into your WordPress site to embed
Copy and paste this code into your site to embed