ಕಲಬುರ್ಗಿ:- ಚಲಿಸುತ್ತಿದ್ದ ಬಸ್ ನಲ್ಲೇ ಹೃದಯಾಘಾತ ಸಂಭವಿಸಿ ಕಂಡಕ್ಟರ್ ಸಾವನ್ನಪ್ಪಿದ ಘಟನೆ ಕಲಬುರ್ಗಿಯಲ್ಲಿ ಜರುಗಿದೆ.
ಮಧುಮೇಹಿಗಳ ಗಮನಕ್ಕೆ: ನೀರಲ್ಲಿ ಈ ಎಲೆ ನೆನೆಸಿಟ್ಟು ತಿಂದರೆ ಬ್ಲಡ್ ಶುಗರ್ ಜನ್ಮದಲ್ಲಿ ಹೆಚ್ಚಾಗಲ್ಲ!
ಇಲ್ಲಿನ ಫರಹತಾಬಾದ್ ಬಳಿ ಘಟನೆ ಜರುಗಿದ್ದು, ಮೃತರನ್ನು ಯಡ್ರಾಮಿ ತಾಲೂಕಿನ ಜವಳಗಾ ಗ್ರಾಮದ ಕಾಶೀನಾಥ್ (50) ಎಂದು ಗುರುತಿಸಲಾಗಿದೆ. ಕಲಬುರಗಿಯಿಂದ ಜೇವರ್ಗಿಗೆ ಬಸ್ ಹೊರಟಿತ್ತು. ಈ ವೇಳೆ ಫರಹತಾಬಾದ್ ಬಳಿ ಏಕಾಏಕಿಯಾಗಿ ಅವರು ಕುಸಿದು ಬಿದ್ದದ್ದಾರೆ. ತಕ್ಷಣ ಚಾಲಕ ಹಾಘೂ ಪ್ರಯಾಣಿಕರು ಸೇರಿ ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದಾರೆ