Close Menu
Ain Live News
    Facebook X (Twitter) Instagram YouTube
    Tuesday, May 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಛತ್ತೀಸ್‌ಗಢದಲ್ಲಿ ಮತ್ತೆ ಕಾಂಗ್ರೆಸ್ ಬಂದ್ರೆ ಗೃಹ ಲಕ್ಷ್ಮಿ ಯೋಜನೆ ಜಾರಿ: ಪ್ರಿಯಾಂಕಾ

    By AIN AuthorNovember 14, 2023
    Share
    Facebook Twitter LinkedIn Pinterest Email
    Demo

    ರಾಯ್ಪುರ:- ಅಧಿಕಾರಕ್ಕೆ ಬಂದರೆ ಛತ್ತೀಸ್‌ಗಢದಲ್ಲೂ ಗೃಹ ಲಕ್ಷ್ಮಿ ಯೋಜನೆ ಜಾರಿ ತರಲಾಗುತ್ತದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

    ಮುಂಬರುವ ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕದಂತೆಯೇ ಛತ್ತೀಸ್‌ಗಢದಲ್ಲಿಯೂ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ತರಲಾಗುತ್ತದೆ ಎಂದರು.

    ಛತ್ತೀಸ್‌ಗಢದಲ್ಲಿ 70 ವಿಧಾನಸಭಾ ಸ್ಥಾನಗಳಿಗೆ ಎರಡನೇ ಹಂತದ ಮತದಾನಕ್ಕೆ ಕೇವಲ ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ಮುಖಂಡರು ಪ್ರಚಾರ ಕಾರ್ಯ ಚುರುಕುಗೊಳಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ಚುನಾವಣಾ ಕದನಕ್ಕೆ ದುಮುಕಿದ್ದಾರೆ. ರಾಜ್ಯದಲ್ಲಿ ತನ್ನ ‘ಗೃಹ ಲಕ್ಷ್ಮಿ ಯೋಜನೆ’ಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ.

    ಗೃಹ ಲಕ್ಷ್ಮಿ ಯೋಜನೆ’ ಅನ್ನು ಛತ್ತೀಸ್‌ಗಢದಲ್ಲಿಯೂ ಜಾರಿಗೆ ತರಲಾಗುವುದು. ಈ ಯೋಜನೆ ಅಡಿ ವರ್ಷಕ್ಕೆ 15,000 ರೂ.ಗಳನ್ನು ಮಹಿಳೆಯರ ಖಾತೆಗಳಿಗೆ ಜಮೆ ಮಾಡಲಾಗುವುದು. ಇದರೊಂದಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್ 500 ರೂ. ಸಬ್ಸಿಡಿ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.

    Post Views: 2

    Demo
    Share. Facebook Twitter LinkedIn Email WhatsApp

    Related Posts

    E-Shram: ಡೆಲಿವರಿ ಬಾಯ್ಸ್’ಗಳಿಗೆ ಗುಡ್ ನ್ಯೂಸ್: ಇ-ಶ್ರಮ್ ಪೋರ್ಟಲ್’ನಲ್ಲಿ ನಿಮಗೆ ಸಿಗಲಿದೆ ಹಲವು ಪ್ರಯೋಜನಗಳು.!

    May 20, 2025

    CERT-In: ಗೂಗಲ್ ಕ್ರೋಮ್, ಬ್ರೌಸರ್ ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ಎಚ್ಚರಿಕೆ..!

    May 20, 2025

    ಫಾರಿನ್ ನಲ್ಲಿ ಓದಬೇಕು ಎಂಬ ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.. 1 ಕೋಟಿವರೆಗೂ ಎಜುಕೇಷನ್ ಲೋನ್!

    May 20, 2025

    PM Modi: ಜೋ ಬೈಡನ್ʼಗೆ ಪ್ರಾಸ್ಟೇಟ್ ಕ್ಯಾನ್ಸರ್: ಆರೋಗ್ಯ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಕೆ

    May 19, 2025

    ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ಧ ಬಳಕೆ ಕೇಸ್: “ಸುಪ್ರೀಂ”ನಿಂದ ಸಿ.ಟಿ ರವಿಗೆ ಬಿಗ್ ರಿಲೀಫ್!

    May 19, 2025

    Andhra: ಲಾಕ್ ಮಾಡಿದ ಕಾರಿನೊಳಗೆ ಸಿಲುಕಿ ಉಸಿರುಗಟ್ಟಿ ನಾಲ್ವರು ಮಕ್ಕಳು ಸಾವು..!

    May 19, 2025

    Spying for Pakistan: ಪಾಕಿಸ್ತಾನ ಪರ ಬೇಹುಗಾರಿಕೆ: ಉತ್ತರ ಪ್ರದೇಶದ ಉದ್ಯಮಿ ಅರೆಸ್ಟ್

    May 19, 2025

    Gold Rate Today: ಬಂಗಾರ ಪ್ರಿಯರಿಗೆ ಬ್ಯಾಡ್ ನ್ಯೂಸ್! ಇಂದು ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ಚಿನ್ನ-ಬೆಳ್ಳಿ ಬೆಲೆ ವಿವರ

    May 19, 2025

    Post Office Scheme: ಪೋಸ್ಟ್ ಆಫೀಸ್‌ ಬೆಸ್ಟ್‌‌ ಸ್ಕೀಮ್! ಇದರಲ್ಲಿ FD ಇಟ್ರೆ ನಿಮಗೆ ಸಿಗುತ್ತೆ 2 ಲಕ್ಷ ಬಡ್ಡಿ

    May 19, 2025

    ಆಂಧ್ರಪ್ರದೇಶದಲ್ಲಿ ದುರಂತ: ಬಾವಿಗೆ ಕಾರು ಬಿದ್ದು ಕರ್ನಾಟಕದ ಮೂವರು ಸಾವು!

    May 19, 2025

    ಕಾರ್ ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟ! ಮುಂದೇನಾಯ್ತು!?

    May 19, 2025

    ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ!

    May 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.