ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ದುರಂತಕ್ಕೆ ಜನ ಪೊಲೀಸ್ರ ಮಾತೇ ಕೇಳದೆ ಇರೋದೆ ಕಾರಣ. ಪರ್ಮಿಷನ್ ಕೊಡದಿದ್ರು ಜನ ಬಂದು ಸೇರಿದ್ದಾರೆ. ದಯಾನಂದ್ ಅವರ ಅಮಾನತ್ತನ್ನ ವಾಪಸ್ ರದ್ದು ಮಾಡಬೇಕು ಅಂತ ರಾಜ್ಯಪಾಲರಿಗೆ ಮನವಿ ಹೆಡ್ ಕಾನ್ಸ್ಟೇಬಲ್ ಏಕಾಂಗಿ ಪ್ರತಿಭಟನೆ ನಡೆಸಿದ್ರು.
https://www.facebook.com/share/v/1E23YcKgsx/
ಕೈ ಗ ಕಪ್ಪು ಪಟ್ಡಿ ಧರಿಸಿ ಕೈಯಲ್ಲಿ ಅಂಬೇಡ್ಕರ್ ಫೋಟೋ ಹಿಡಿದು ವಿಧಾನಸೌಧದಿಂದ ರಾಜ್ಯಭವನಕ್ಕೆ ಕಾಲ್ನಡಿಗೆಯಲ್ಲಿ ಬಂದು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಮಾತನಾಡಿದ ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು ಮಾತನಾಡಿ. ಪೊಲೀಸ್ರು ಒಂದು ರೀತಿ ಬ್ರೋಕರ್ ಗಳಾಗಿದ್ದಾರೆ. ಈ ಕಡೆ ಕಾಂಗ್ರೆಸ್ ನವರು ಒದ್ರು ಒದ್ದಿಸಿಕೊಳ್ಳಬೇಕು. ಬಿಜೆಪಿ ಒದ್ರು ಒದ್ದಿಸಿಕೊಳ್ಳಬೇಕು.
ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಜೆಡಿಎಸ್ ನವ್ರು ಗುದ್ದಿದ್ರು ಗುದ್ದಿಸಿಕೊಳ್ಳಬೇಕು. ಸಂಜೆ ಆದ್ರೆ ನಮ್ಮವರು ಸಂಜೆ ರಾಜಕಾರಣಿಗಳ ಮನೆ ಮುಂದೆ ಹೋಗಿ ಕೈ ಕಟ್ಟಿ ನಿಲ್ಲುತ್ತಿದ್ದಾರೆ. ದಯಾನಂದ್ ಸಾಹೇಬ್ರೆ ಒಳ್ಳೆ ಕೆಲಸ ಮಾಡಿದ್ದಾರೆ. ಅವರನ್ನ ಅಮಾನತ್ತು ಮಾಡಿದ್ದ ಸರಿಯಿಲ್ಲ ಅವರ ಅಮಾನತ್ತನ್ನು ರದ್ದು ಮಾಡಬೇಕು ಎಂದು ಹೆಚ್ ಸಿ ನರಸಿಂಹರಾಜು ಆಗ್ರಹಿಸಿದ್ರು.