ಬಿಜೆಪಿ ʻಜನಾಕ್ರೋಶಕ್ಕೆʼ ಕಾಂಗ್ರೆಸ್‌ ಕೌಂಟರ್; ಬೆಲೆ ಏರಿಕೆ ವಿರೋಧಿಸಿ ಕೇಂದ್ರದ ಏ.17ರಂದು ವಿರುದ್ಧ ಸಮರ!

ಬೆಂಗಳೂರು: “ಬಿಜೆಪಿಯ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ! ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿಯ ಇಬ್ಬಗೆ ನೀತಿಯ … Continue reading ಬಿಜೆಪಿ ʻಜನಾಕ್ರೋಶಕ್ಕೆʼ ಕಾಂಗ್ರೆಸ್‌ ಕೌಂಟರ್; ಬೆಲೆ ಏರಿಕೆ ವಿರೋಧಿಸಿ ಕೇಂದ್ರದ ಏ.17ರಂದು ವಿರುದ್ಧ ಸಮರ!