Close Menu
Ain Live News
    Facebook X (Twitter) Instagram YouTube
    Monday, July 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸ್ವಾತಂತ್ರ್ಯ ಬಂದಾಗಿನಿಂದ ಸಂವಿಧಾನ ತಿದ್ದುಪಡಿ ಮಾಡಿರೋದು ಕಾಂಗ್ರೆಸ್‌ʼನವರು: ಮಾಜಿ ಶಾಸಕ ಅನ್ನದಾನಿ ಆರೋಪ

    By Author AINMarch 26, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಸ್ವಾತಂತ್ರ್ಯ ಬಂದಾಗಿನಿಂದ ಸಂವಿಧಾನ ತಿದ್ದುಪಡಿ ಮಾಡಿರೋದು ಕಾಂಗ್ರೆಸ್‌ʼನವರು ಎಂದು ಡಿಎಸ್ ಎಸ್ಸಿ ಘಟಕದ ಅಧ್ಯಕ್ಷ, ಮಾಜಿ ಶಾಸಕ ಅನ್ನದಾನಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡಿಕೆಶಿ ಡಿಸಿಎಂ ಆಗೋಕೆ ಸಂವಿಧಾನ ಕಾರಣ. ಬಾರಿ ಸ್ವಾತಂತ್ರ್ಯ ಬಂದಾಗಿನಿಂದ ಸಂವಿಧಾನ ತಿದ್ದುಪಡಿ ಮಾಡಿರೋದು ಕಾಂಗ್ರೆಸ್‌ನವರು. ನರೇಂದ್ರ ಮೋದಿ ಅವರು ಒಂದೇ ಒಂದು ಅರ್ಟಿಕಲ್ ತಿದ್ದಿಲ್ಲ.

    ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!

    ನೆಹರು, ಇಂದಿರಾಗಾಂಧಿ, ಮನಮೋಹನ್ ಸಿಂಗ್ ಸಂವಿಧಾನ ತಿದ್ದುಪಡಿ ಮಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೇ ಏನ್ ಮಾಡ್ತಿದ್ದೀರಾ? ಡಿಕೆ ಶಿವಕುಮಾರ್ ಹೇಳಿಕೆ ಬಗ್ಗೆ ಮಾತಾಡಿ, ಮುಸ್ಲಿಮರಿಗೆ ಮೀಸಲಾತಿ ‌ಕೊಡಲು ಸಂವಿಧಾನ ಬದಲಾವಣೆ ಮಾಡ್ತೀನಿ ಅಂತ ಹೇಳಿದ್ದಾರೆ. ಈ ಬಗ್ಗೆ ಮಾತಾಡಿ ಅಂತ ಪ್ರಿಯಾಂಕ್ ಖರ್ಗೆಗೆ ಆಗ್ರಹ ಮಾಡಿದ್ರು.

    ಡಿಕೆಶಿ ಹೇಳಿಕೆ‌ ಖಂಡಿಸಿ ಜೆಡಿಎಸ್ SC ಘಟಕದಿಂದ ಪ್ರತಿಭಟನೆ ಮಾಡಲಾಗುತ್ತದೆ. ಶುಕ್ರವಾರ ರಾಜ್ಯಾದ್ಯಂತ ಹೋರಾಟ ಮಾಡ್ತೀವಿ. ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು. ಕೂಡಲೇ ತಮ್ಮ ‌ಹೇಳಿಕೆ ವಾಪಸ್ ಪಡೆದು ರಾಜೀನಾಮೆ ಕೊಡಬೇಕು ಅಂತ ಆಗ್ರಹ ಮಾಡಿದ್ರು.

    ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದ್ದಕ್ಕೆ ಟಿಕೆಟ್ ಬಿಜೆಪಿ ಕೊಡದೇ ಇರೋದು ನಾವು ಒಪ್ಪುತ್ತೇವೆ. ಬಿಜೆಪಿ ಶಿಸ್ತುಕ್ರಮ ನಾವು ಸ್ವಾಗತ ಮಾಡ್ತೀನಿ. ಅದೇ ರೀತಿ ಡಿಕೆಶಿವಕುಮಾರ್ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಅಂತ ಆಗ್ರಹ ಮಾಡಿದ್ರು.

     

    Demo
    Share. Facebook Twitter LinkedIn Email WhatsApp

    Related Posts

    ‘ಡೆವಿಲ್’ ಚಿತ್ರೀಕರಣಕ್ಕೆ ವಿದೇಶ ಪ್ರಯಾಣಕ್ಕೆ ದರ್ಶನ್ ಮತ್ತೆ ಅರ್ಜಿ..!

    July 7, 2025

    ಹೃದಯಾಘಾತ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

    July 7, 2025

    ಪ್ರಧಾನಮಂತ್ರಿ ವಿರುದ್ಧವೂ ಧೈರ್ಯವಾಗಿ ಪ್ರಶ್ನೆ ಮಾಡಿದ್ದೇನೆ: ಎಂಬಿ ಪಾಟೀಲ್’ಗೆ ಪ್ರಕಾಶ್ ರೈ ಟಾಂಗ್

    July 7, 2025

    ಆನ್ ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್’ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರದಿಂದ ಹೊಸ ಮಸೂದೆ!

    July 7, 2025

    ಸೋಮವಾರದಂದು ಕಬ್ಬಿಣ ಖರೀದಿಸಬಾರದೇ? ಜ್ಯೋತಿಷ್ಯದಲ್ಲಿ ಇದಕ್ಕೆ ಇರುವ ಆಶ್ಚರ್ಯಕರ ಕಾರಣಗಳು!

    July 7, 2025

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ದರ್ಶನ್ ಗ್ಯಾಂಗ್ ವಿಚಾರಣೆ

    July 7, 2025

    ನಟ ದರ್ಶನ್ ಕೇಸ್ ನಂತೆ ಮತ್ತೊಂದು ಪ್ರಕರಣ ಬೆಳಕಿಗೆ: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ!

    July 7, 2025

    ಎಚ್ಚರ ಜನರೇ.. ಅಪರಿಚಿತರು ಫೋನ್ ಮಾಡೋಕೆ ಮೊಬೈಲ್ ಕೇಳಿದ್ರೆ ಹುಷಾರ್..!

    July 7, 2025

    ಸೋಮವಾರ ಈ ಬಣ್ಣ ಧರಿಸಿದ್ರೆ ಒಳ್ಳೆಯದಂತೆ.. ಆದ್ರೆ ಈ ತಪ್ಪು ಮಾಡಬಾರದು ಪಾಪ ಗ್ಯಾರಂಟಿ!

    July 7, 2025

    ನಾನೊಬ್ಬ ಸ್ವಾಭಿಮಾನಿ.. ದುರಹಂಕಾರಿ ಅಂದ್ರೂ ಡೋಂಟ್ ಕೇರ್: ಸಿದ್ದರಾಮಯ್ಯ!

    July 6, 2025

    ನಮ್ಮ ಮೆಟ್ರೋ ವಿರುದ್ಧ ಕಾನೂನು ಸಮರ: ಕೋರ್ಟ್ ಮೂಲಕ ನ್ಯಾಯ ಕೇಳಲು ಮುಂದಾದ ಸಂಸದ ತೇಜಸ್ವಿ ಸೂರ್ಯ!

    July 6, 2025

    ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಆಚರಣೆ: ಇದರ ಪ್ರಮುಖ ಕಾರಣ ನೀವು ತಿಳಿಯಲೇಬೇಕು!

    July 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.