Close Menu
Ain Live News
    Facebook X (Twitter) Instagram YouTube
    Saturday, May 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ: HD ಕುಮಾರಸ್ವಾಮಿ ವಾಗ್ದಾಳಿ!

    By AIN AuthorMay 17, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ ಎಂದು HD ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.

    IPL 2025: ಇಂದು ಕೆಕೆಆರ್ ವಿರುದ್ಧ ಬಲಿಷ್ಠ ಟೀಂ ಕಣಕ್ಕೆ.. ಆರ್​ಸಿಬಿ ತಂಡದಲ್ಲಿ ಯಾರೆಲ್ಲಾ ಇರ್ತಾರೆ?

    ಈ ಸಂಬಂಧ X ಮಾಡಿರುವ ಅವರು, ಪಹಲ್ಗಾಮ್‌ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ ಮತ್ತು ಉಗ್ರರಿಗೆ ಪಾಕಿಸ್ತಾನದ ಚಿತಾವಣಿಯಷ್ಟೇ ಅಲ್ಲದೇ ತನ್ನ ತನು-ಮನ-ಧನ ಅರ್ಪಣೆ ಮಾಡುತ್ತಿರುವುದನ್ನು ಖಂಡಿಸುವ ಬದಲಿಗೆ ಕಾಂಗ್ರೆಸ್ ಪಕ್ಷವು ಸೇನಾಪಡೆಗಳನ್ನು, ಪ್ರಧಾನಿ ಶ್ರೀ ಮೋದಿ ಅವರನ್ನೂ ನಿಂದಿಸುತ್ತಿರುವುದು ನಾಚಿಕೆಗೇಡು ಎಂದು ಬರೆದುಕೊಂಡಿದ್ದಾರೆ.

    ಕಾಂಗ್ರೆಸ್, ಭಾರತದ ರಾಜಕೀಯ ಪಕ್ಷವೋ? ಅಥವಾ ಶತ್ರು ದೇಶದ ವಕ್ತಾರಿಕೆ ಮಾಡುತ್ತಿರುವ ಪಕ್ಷವೋ? ಅದರ ತನ್ನ ಡಿಎನ್‌ಎ ಭಾರತದ್ದೋ ಅಥವಾ ಪಾಕಿಸ್ತಾನದ್ದೋ ಎಂಬುದನ್ನು ಅದುವೇ ಸ್ಪಷ್ಟಪಡಿಸಬೇಕು. ಪಾಕಿಸ್ತಾನ ಸೃಷ್ಟಿಯಾಗಿದ್ದು ಹೇಗೆ? ಅದರಲ್ಲಿ ಕಾಂಗ್ರೆಸ್ ಪಾತ್ರವೇನು? ಎಂಬ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ಆದರೆ, ದೇಶ ವಿಭಜನೆಯಾಗಿ ಏಳೂವರೆ ದಶಕ ಮೀರಿದರೂ ಆ ಪಕ್ಷ ಇನ್ನೂ ಪಾಕಿಸ್ತಾನ ಮನಸ್ಥಿತಿಯಲ್ಲೇ ಇದೆ. ಅಸ್ತಿತ್ವ ಮಾತ್ರ ಭಾರತದಲ್ಲಿ, ಅದರ ಹೃದಯ ಮಾತ್ರ ಪಾಕಿಸ್ತಾನದಲ್ಲಿದೆ. ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ ಆಕ್ರೋಶ ಹೊರಹಾಕಿದ್ದಾರೆ.

    Post Views: 5

    Demo
    Share. Facebook Twitter LinkedIn Email WhatsApp

    Related Posts

    IPL 2025: ಇಂದು ಕೆಕೆಆರ್ ವಿರುದ್ಧ ಬಲಿಷ್ಠ ಟೀಂ ಕಣಕ್ಕೆ.. ಆರ್​ಸಿಬಿ ತಂಡದಲ್ಲಿ ಯಾರೆಲ್ಲಾ ಇರ್ತಾರೆ?

    May 17, 2025

    ಇಂದು RCB ಮ್ಯಾಚ್: ವಿರಾಟ್‌ ಗೆ ವಿಶೇಷ ಗೌರವ ಸಲ್ಲಿಸಲು ಮುಂದಾದ ಫ್ಯಾನ್ಸ್.. ಇದು ಕೊಹ್ಲಿಗೆ ಬಿಗ್ ಗಿಫ್ಟ್!

    May 17, 2025

    ಬಿಡದಿ ಟೌನ್ ಶಿಪ್ ಯೋಜನೆ ಎಂದರೆ ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ: ಪ್ರತಿಪಕ್ಷ ನಾಯಕ ಆರ್.ಅಶೋಕ!

    May 16, 2025

    Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಹೊಡೆದಾಟ; ಬಾತ್​ ರೂಮ್ ಟೈಲ್ಸ್​ನಿಂದ ಹಲ್ಲೆ!

    May 16, 2025

    ದ್ವಿತೀಯ ಪಿಯುಸಿ -2 ಫಲಿತಾಂಶ ಪ್ರಕಟ: ಶೇ.31.27 ರಷ್ಟು ವಿದ್ಯಾರ್ಥಿಗಳು ಪಾಸ್!

    May 16, 2025

    ವಾಹನ ಸವಾರರ ಗಮನಕ್ಕೆ: ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್!

    May 16, 2025

    ನಾಳೆ RCB Vs KKR ಹೈವೋಲ್ಟೇಜ್ ಮ್ಯಾಚ್: ಬೆಂಗಳೂರು ತಂಡದ ಪ್ಲೇಯಿಂಗ್‌ 11 ಹೇಗಿದೆ ಗೊತ್ತಾ!?

    May 16, 2025

    ದೇಹದ ಯಾವ ಭಾಗದ ಮೇಲೆ ಹಲ್ಲಿ ಬಿದ್ರೆ ಏನರ್ಥ!? ಜ್ಯೋತಿಷ್ಯ ಹೇಳುವುದು ಹೀಗೆ!

    May 16, 2025

    ಕಾಂಗ್ರೆಸ್‌ʼನವರಿಗೆ ಆಪರೇಷನ್ ಸಿಂಧೂರದ ಅಪಪ್ರಚಾರ ಟಾಸ್ಕ್ ಕೊಟ್ಟಂಗೆ ಕಾಣ್ತಿದೆ: ಸಿ.ಟಿ ರವಿ

    May 16, 2025

    ಸಮೀಕ್ಷೆಯಲ್ಲಿ ಭಾಗವಹಿಸಲ್ಲ‌ ಅಂದ್ರೆ ನೀರು, ಕರೆಂಟ್ ಏಕೆ ಬೇಕು?: ಹೆಚ್.ಎನ್.ನಾಗಮೋಹನ್ ದಾಸ್

    May 16, 2025

    ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆಗೆ ಪರಿಷತ್ ಶಾಸಕ TA ಶರವಣ ಆಕ್ರೋಶ..!

    May 16, 2025

    ಗರ್ಭಿಣಿಯರು ಪಾನೀಪುರಿ ತಿನ್ನುವುದು ಒಳ್ಳೆಯದೋ, ಕೆಟ್ಟದ್ದೋ..? ಇಲ್ಲಿದೆ ಮಾಹಿತಿ

    May 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.