ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ!

ಬೆಂಗಳೂರು:- ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. IPL 2025: ಹಿಟ್ ಮ್ಯಾನ್ ಮೇಲೆ ಅಂಬಾನಿ ಪತ್ನಿ ಫುಲ್‌ ಫೈರ್..!‌ ಯಾಕೆ ಗೊತ್ತಾ..? ಈ ಸಂಬಂಧ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ನಿಂದ ರಾಜ್ಯಾದ್ಯಂತ ಶೀಘ್ರವೇ ಉಗ್ರ ಹೋರಾಟ ಮಾಡಲಾಗತ್ತೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 2 ವರ್ಷ ಕಳೆದಿದೆ. ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಈ ಸರ್ಕಾರ ಮಾಡುತ್ತಿದೆ. ಜನ … Continue reading ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ!