Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Rajmohan Unnithan: ಇಸ್ರೇಲ್ ಪ್ರಧಾನಿಯನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಸಂಸದ

    By AIN AuthorNovember 21, 2023
    Share
    Facebook Twitter LinkedIn Pinterest Email
    Demo

    ಕೇರಳ: ಇಸ್ರೇಲ್ – ಹಮಾಸ್ ಉಗ್ರರ ನಡುವಣ ಸಂಘರ್ಷ ನಡೆಯುತ್ತಿರುವ ಹೊತ್ತಲ್ಲಿ ಕೇರಳ ರಾಜ್ಯದ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತಾನ್ ಹಮಾಸ್ ಉಗ್ರರ ಪರ ವಹಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಮಾಸ್ ಉಗ್ರರು ಭಯೋತ್ಪಾ ದಕರಲ್ಲ, ಅವರು ಕೇವಲ ತಮ್ಮ ಭೂಮಿಯ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ರಾಜಮೋಹನ್ ಉನ್ನಿತಾನ್ ಹೇಳಿದ್ದಾರೆ. ಈ ಮೂಲಕ ನೇರವಾಗಿಯೇ ಹಮಾಸ್ ಉಗ್ರರಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.

    ಇದೇ ವೇಳೆ ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ವಿರುದ್ಧವೂ ಹರಿಹಾಯ್ದಿರುವ ಕಾಂಗ್ರೆಸ್ ಎಂಪಿ ರಾಜಮೋಹನ್ ಉನ್ನಿತಾನ್, ಯಾವುದೇ ವಿಚಾರಣೆ ನಡೆಸದೆ ಬೆಂಜಮಿನ್ ನೆತನ್ಯಾಹು ಅವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಪ್ಯಾಲಿಸ್ತೀನ್ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಕಾಸರಗೋಡು ಯುನೈಟೆಡ್ ಮುಸ್ಲಿಂ ಜಮಾಯತ್ ಸಂಘಟನೆಯು ಸಮಾವೇಶ ಆಯೋಜಿಸಿತ್ತು.

    ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ

    ಈ ಸಮಾವೇಶದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತಾನ್, ಹಮಾಸ್ ಸಂಘಟನೆಯ ಸದಸ್ಯರು ಭಯೋತ್ಪಾದಕರಲ್ಲ ಎಂದು ಹೇಳಿದರು. ಅಷ್ಟೇ ಅಲ್ಲ ಹಮಾಸ್ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎನ್ನುವ ಜನರಿಗೆ ಖಾರವಾಗಿ ಪ್ರತಿಕ್ರಿಯೆ ನೀಡಬೇಕು ಎಂದು ಹೇಳಿದ ರಾಜಮೋಹನ್ ಉನ್ನಿತಾನ್, ಈ ಜನರು ತಮ್ಮ ಭೂಮಿಯನ್ನು ರಕ್ಷಿಸಲು ಹಾಗೂ ತಮ್ಮ ಜನರನ್ನು ರಕ್ಷಿಸಿಕೊಳ್ಳಲು ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಂಡರು ಎಂದು ಸಮರ್ಥಿಸಿಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Chenab Bridge: ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದ ಪ್ರಧಾನಿ ಮೋದಿ..!

    June 6, 2025

    Gold Silver Price: ಯಾವುದೇ ಏರಿಕೆ ಇಲ್ಲ, ನಿನ್ನೆ ಇದ್ದಂತೆಯೇ ಇದೆ ಚಿನ್ನದ ದರ..! ಆದ್ರೆ ಹೊಸ ದಾಖಲೆ ಬರೆದ ಬೆಳ್ಳಿ

    June 6, 2025

    Corona Virus: ದೇಶದಲ್ಲಿ 5,000 ದಾಟಿದ ಕೊರೋನಾ ಪ್ರಕರಣಗಳು: ಸಾವಿನ ಸಂಖ್ಯೆ 55ಕ್ಕೆ ಏರಿಕೆ

    June 6, 2025

    ಪಹಲ್ಗಾಮ್ ದಾಳಿ ಬೆನ್ನಲ್ಲೇ ಮೊದಲ ಬಾರಿಗೆ ಕಾಶ್ಮೀರಕ್ಕೆ PM ಮೋದಿ ಭೇಟಿ!

    June 6, 2025

    ಆಘಾತಕಾರಿ ಘಟನೆ: ಮೆಟ್ರೋ ನಿಲ್ದಾಣದ ಕೆಳಗೆ 3 ವರ್ಷದ ಬಾಲಕಿ ಮೇಲೆ ರೇಪ್!

    June 6, 2025

    ರಸ್ತೆ ಅಪಘಾತ: 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು!

    June 5, 2025

    ದಯವಿಟ್ಟು ಭಾರತಕ್ಕೆ ಬನ್ನಿ: RCBಗೆ ವಿಶ್ ಮಾಡಿದ ವಿಜಯ್ ಮಲ್ಯಗೆ ನಯವಾಗಿ ಸ್ವಾಗತಿಸಿದ SBI

    June 5, 2025

    Tatkal Tickets: ತತ್ಕಾಲ್ ಟಿಕೆಟ್ ಬುಕ್ ಮಾಡಲು ಇ-ಆಧಾರ್ ಕಡ್ಡಾಯ: ರೈಲ್ವೆ ಸಚಿವ

    June 5, 2025

    Corona Virus: ಒಂದೇ ದಿನ 564 ಜನರಲ್ಲಿ ಕೊರೋನಾ ಪಾಸಿಟಿವ್..! 5 ತಿಂಗಳ ಮಗು ಸೇರಿದಂತೆ 7 ಜನರ ಸಾವು

    June 5, 2025

    World Environment Day: ಈ ದಿನದ ಇತಿಹಾಸ, ಮಹತ್ವ ಮತ್ತು ಥೀಮ್ ಏನು? ಇಲ್ಲಿದೆ ಮಾಹಿತಿ

    June 5, 2025

    ಚಿನ್ನಸ್ವಾಮಿ ದುರಂತ: ದ್ರೌಪದಿ ಮುರ್ಮು, ರಾಹುಲ್ ಗಾಂಧಿ ಸೇರಿ ಹಲವರಿಂದ ಸಂತಾಪ!

    June 5, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ!

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.