ಯತ್ನಾಳ್ ಕೊಲೆಗೆ ಸಂಚು…? ; ಯುವಕನ ಆಡಿಯೋ ವೈರಲ್
ವಿಜಯಪುರ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಲೆಗೆ ಸಂಚು ನಡೆಸಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ. ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಯತ್ನಾಳ್ ಕೊಲೆಗೆ ಸಂಚು ರೂಪಿಸಿದ್ದಾರೆ ಎನ್ನಲಾದ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ. ಹುಬ್ಬಳ್ಳಿಯ ಬಾನಿ ಓಣಿಯಲ್ಲಿ ನಡೆದಿದ್ದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತನಾಡಿದ್ದು, ಈ ವೇಳೆ ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ವಿಜಯಾನಂದ ಕಾಶಪ್ಪನವರ್ ಹಂದಿಗೆ ಹೋಲಿಸಿ ಯತ್ನಾಳ್ ತಿರುಗೇಟು ಇದೀಗ ಯತ್ನಾಳ್ … Continue reading ಯತ್ನಾಳ್ ಕೊಲೆಗೆ ಸಂಚು…? ; ಯುವಕನ ಆಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed