ಸಂವಿಧಾನ ಬದಲಾವಣೆ ವಿಚಾರ: DCM ಡಿಕೆಶಿ ಪರ ಹರಿಪ್ರಸಾದ್ ಬ್ಯಾಟಿಂಗ್!?
ನವದೆಹಲಿ:- ಸಂವಿಧಾನ ತಿದ್ದುಪಡಿಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ ಎಂದು ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಹಾಲಿನ ದರ ಏರಿಕೆ ಸಧ್ಯಕ್ಕಿಲ್ಲ: ಇಂದಿನ ಹೈವೋಲ್ಟೇಜ್ ಸಭೆಯಲ್ಲಿ ಏನಾಯ್ತು? ದೆಹಲಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಂವಿಧಾನದ ತಿದ್ದುಪಡಿಯ ಅಗತ್ಯವೂ ಇಲ್ಲ. ಬದಲಾವಣೆಯ ಅನಿವಾರ್ಯತೆಯೂ ಇಲ್ಲ. ಸಂವಿಧಾನದ ಚೌಕಟ್ಟಿನಲ್ಲಿಯೇ ಮೀಸಲಾತಿ ನೀಡಿರುವುದು ಎಂದರು. ಸಂವಿಧಾನವನ್ನು ತಿದ್ದುಪಡಿ ತರಲು ಅವಕಾಶವಿದೆಯೇ ಹೊರತು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಬದಲಾವಣೆ ಮಾಡಲು ಬಿಡುವುದೂ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ … Continue reading ಸಂವಿಧಾನ ಬದಲಾವಣೆ ವಿಚಾರ: DCM ಡಿಕೆಶಿ ಪರ ಹರಿಪ್ರಸಾದ್ ಬ್ಯಾಟಿಂಗ್!?
Copy and paste this URL into your WordPress site to embed
Copy and paste this code into your site to embed