Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಳಸದ ವಿದ್ಯುತ್​ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು!

    By AIN AuthorJune 26, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಬಳಸದ ವಿದ್ಯುತ್​ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

    ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ?:ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    2003 ರಿಂದ 2013 ರವರೆಗೆ ಕನಿಷ್ಠ ಸುಂಕದ (ನಿಗದಿತ ಶುಲ್ಕಗಳು) ಮೇಲೆ ಇಂಧನ ಇಲಾಖೆ ಗ್ರಾಹಕರಿಂದ ತೆರಿಗೆಯಾಗಿ ಸಂಗ್ರಹಿಸಿದ್ದ ಸುಮಾರು 800-1,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ಗ್ರಾಹಕರಿಗೆ ವಾಪಾಸ್‌ ನೀಡಬೇಕಾಗುತ್ತದೆ. ಜೂನ್ 20 ರಂದು ಕರ್ನಾಟಕ ಹೈಕೋರ್ಟ್ ಕನಿಷ್ಠ ಸುಂಕದ ಮೇಲಿನ ತೆರಿಗೆ ಸಂವಿಧಾನಬಾಹಿರ ಎಂದು ಆದೇಶ ಹೊರಡಿಸಿದ್ದು,

    ಈ ಮೂಲಕ ವಿದ್ಯುತ್​ ಗ್ರಾಹಕರಿಗೆ ಕರ್ನಾಟಕ ಹೈಕೋರ್ಟ್ ಗುಡ್ ನ್ಯೂಸ್ ಸಿಕ್ಕಂತಾಗಿಗದೆ. ನ್ಯಾ.ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಹೈಕೋರ್ಟ್​ ಪೀಠ ಈ ತೀರ್ಪು ಪ್ರಕಟಿಸಿದೆ.

    ಪ್ರಕರಣ ಏನು?

    ಕರ್ನಾಟಕ ವಿದ್ಯುತ್ ಕಾಯ್ದೆ 1959ರ ಸೆಕ್ಷನ್​ 3 (1) ಗೆ 2003ರಲ್ಲಿ ಮತ್ತು 2004ರಲ್ಲಿ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದೆ. ಈ ತಿದ್ದುಪಡಿ ಮೂಲಕ ವಿದ್ಯುತ್​ ಕನಿಷ್ಠ ಶುಲಕ್ಕಕ್ಕೆ ತೆರಿಗೆ ವಿಧಿಸಲಾಗಿದೆ. ಈ ತಿದ್ದುಪಡಿಯು ನಿಯಮದ ತದ್ವಿರುದ್ಧವಾಗಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಹಾಗೂ ಮೆಸಸ್​ ಸೋನಾ ಸಿಂಥೆಟೆಕ್ ಕಂಪನಿ ಅರ್ಜಿ ಸಲ್ಲಿಸಿದ್ದವು.

    ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ, ಈಗಾಗಲೇ ಸಂಗ್ರಹಿಸಿರುವ ತೆರಿಗೆಯನ್ನು ಹಿಂದಿರುಗಿಸುವಂತೆ ನಿರ್ದೇಶನ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದೆ. ಇದೇ ವೇಳೆ, ವಿದ್ಯುತ್​ ಶುಲ್ಕದ ಮೇಲಿನ ತೆರಿಗೆ ವಿಧಿಸಿದ್ದ ತಿದ್ದುಪಡಿಯನ್ನು ಅಸಂವಿಧಾನಿಕ ಎಂದು ಘೋಷಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ಶೀಘ್ರದಲ್ಲೇ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ: ಬಿವೈ ವಿಜಯೇಂದ್ರ!

    June 26, 2025

    Home Loan: ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಬೇಕೇ..? ಹಾಗಾದ್ರೆ ಈ ಬ್ಯಾಂಕ್’ಗಳ ಆಫರ್ ಬಗ್ಗೆ ತಿಳಿಯಿರಿ

    June 26, 2025

    ಮಳೆ ಅಬ್ಬರ: ಕರ್ನಾಟಕದ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ!

    June 25, 2025

    ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ: DCM ಡಿಕೆಶಿ ಭೇಟಿ ಮಾಡಿ ಚರ್ಚಿಸಿದ ಬಿ ಆರ್ ಪಾಟೀಲ್!

    June 25, 2025

    ಮೊಬೈಲ್ ಬ್ಯಾಟರಿ ಬೇಗ ಖಾಲಿಯಾಗುತ್ತದೆಯೇ?: ಹಾಗಿದ್ರೆ ಈ ಸಲಹೆ ಅನುಸರಿಸಿ!

    June 25, 2025

    ರಾಜ್ಯ ಸರ್ಕಾರದ ಮಹತ್ವದ ಆದೇಶ: ಎಲ್ಲಾ ಇಲಾಖೆಗಳ ಆಡಳಿತದಲ್ಲಿ ಕನ್ನಡ ಕಡ್ಡಾಯ!

    June 25, 2025

    ವೃದ್ಧಾಶ್ರಮದಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ: ಹೆತ್ತ ಮಗನಿಂದ ಮನನೊಂದು ಸೂಸೈಡ್?

    June 25, 2025

    ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

    June 25, 2025

    ರಾಜ್ಯದ ಜನರಿಗೆ ಪ್ಲ್ಯಾನ್ ಅನುಮತಿ ಇಲ್ಲದೆ ಮನೆ ಕಟ್ಟಲು ಹೋಗಬಾರದು: ಡಿಸಿಎಂ ಡಿಕೆ ಶಿವಕುಮಾರ್

    June 25, 2025

    ಬಡವರಿಂದ ಹಣ ಪಡೆಯುವ ದರಿದ್ರ ಜಮೀರ್’ಗಿಲ್ಲ: ಸಚಿವರ ಪರ ಶಾಸಕ ರವಿ ಗಣಿಗ ಬ್ಯಾಟಿಂಗ್

    June 25, 2025

    ಅಂತಾರಾಷ್ಟ್ರೀಯ ಯೋಗ ದಿನ: “ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ” ವಿಶ್ವವಿದ್ಯಾಲಯದಿಂದ ಯೋಗಾಭ್ಯಾಸ

    June 25, 2025

    ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.