ಗುತ್ತಿಗೆದಾರನ ಭೀಕರ ಹತ್ಯೆ ಕೇಸ್: ಕೊಲೆ ಆರೋಪಿಗಳಿಬ್ಬರ ಮೇಲೆ ಫೈರಿಂಗ್!

ಹಾವೇರಿ: ಕಂಟ್ರಾಕ್ಟರ್ ಶಿವಾನಂದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ಹಾನಗಲ್ಲಿನಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಕೇಳಿದ್ದು, ಕೊಲೆ ಆರೋಪಿಗಳಿಬ್ಬರ ಮೇಲೆ ಫೈರಿಂಗ್ ಮಾಡಲಾಗಿದೆ. ಶಿರಾಡಿಘಾಟ್ ನಲ್ಲಿ ಭೂಕುಸಿತ: ವಾಹನ ಸಂಚಾರ ಬಂದ್.. ಬದಲಿ ಮಾರ್ಗ ಇಲ್ಲಿದೆ! ಅಶ್ರಫ್ ಮತ್ತು ನಾಗರಾಜ ಸವದತ್ತಿ ಗುಂಡಿನ ದಾಳಿಗೆ ಒಳಗಾದವರು. ರಾಜ್ಯಾದ್ಯಂತ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಶಿಗ್ಗಾಂವಿಯ ಗುತ್ತಿಗೆದಾರನ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕರೆ ತರುತ್ತಿದ್ದ ಸಂದರ್ಭದಲ್ಲಿ ಕೊಂಡೋಜಿ ಬಳಿ ಪೊಲೀಸರ ಮೇಲೆ … Continue reading ಗುತ್ತಿಗೆದಾರನ ಭೀಕರ ಹತ್ಯೆ ಕೇಸ್: ಕೊಲೆ ಆರೋಪಿಗಳಿಬ್ಬರ ಮೇಲೆ ಫೈರಿಂಗ್!