ರಂಜಾನ್ ವೇಳೆ ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ: ಸಂಘ ಪರಿವಾರದ ವಿರುದ್ಧ ವಿವಾದಿತ ಪೋಸ್ಟರ್ ಪ್ರದರ್ಶನ!
ಹುಬ್ಬಳ್ಳಿ; ರಂಜಾನ್ ಹಬ್ಬದ ಮೆರವಣಿಗೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಅವಹೇಳನಕಾರಿ ಪೋಸ್ಟರ್ ಹಿಡಿದ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕು ಹಾಗೂ ಎಸ್ಡಿಪಿಐ ಸಂಘಟನೆ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಮುಖಂಡರು ಹಾಗೂ ಕಾರ್ಯಕರ್ತರು ಉಪನಗರ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು. ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಸಾವು, ಮೂವರು ಗಂಭೀರ! ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಶಶಿಕುಮಾರ್ ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತಿದ್ದು ಸಂಪೂರ್ಣವಾಗಿ … Continue reading ರಂಜಾನ್ ವೇಳೆ ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ: ಸಂಘ ಪರಿವಾರದ ವಿರುದ್ಧ ವಿವಾದಿತ ಪೋಸ್ಟರ್ ಪ್ರದರ್ಶನ!
Copy and paste this URL into your WordPress site to embed
Copy and paste this code into your site to embed