ಜನಿವಾರ ವಿವಾದ: ಕೋಟ್ಯಂತರ ಬ್ರಾಹ್ಮಣರ ಭಾವನೆಗೆ ಧಕ್ಕೆ- ಜಯತೀರ್ಥ ಕಟ್ಟಿ!

ಹುಬ್ಬಳ್ಳಿ:- CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಾಹ್ಮಣ ಸಮಾಜದ‌ ಮುಖಂಡ‌ ಜಯತೀರ್ಥ ಕಟ್ಟಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬಾಲಕಿ ಮೇಲಿನ ರೇಪ್& ಮರ್ಡರ್ ಕೇಸ್: 2 ವರ್ಷದ ಬಳಿಕ ಆರೋಪಿಗೆ ಗಲ್ಲು ಶಿಕ್ಷೆ ಪ್ರಕಟ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜನಿವಾರ ಧರಿಸುವ ವಿವಿಧ ಸಮಾಜದ ನಾಯಕರ‌ ನೇತ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಸಲಾಗುವುದು. ಹುಬ್ಬಳ್ಳಿಯಲ್ಲಿ ಇದೇ 25 ರಂದು ಚೆನ್ನಮ್ಮ ಸರ್ಕಲ್ ಬಳಿ ಪ್ರತಿಭಟನೆ ಮಾಡಲಾಗುತ್ತದೆ. ಹುಬ್ಬಳ್ಳಿ ಸೇರಿದಂತೆ ಧಾರವಾಡ ಉತ್ತರ ಕರ್ನಾಟಕ … Continue reading ಜನಿವಾರ ವಿವಾದ: ಕೋಟ್ಯಂತರ ಬ್ರಾಹ್ಮಣರ ಭಾವನೆಗೆ ಧಕ್ಕೆ- ಜಯತೀರ್ಥ ಕಟ್ಟಿ!