Close Menu
Ain Live News
    Facebook X (Twitter) Instagram YouTube
    Wednesday, May 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಜ್ಯದಲ್ಲಿ ಕೊರೋನಾ ಸ್ಫೋಟ..ಇಂದು ಸಿಎಂ ತುರ್ತು ಸಭೆ..ಮತ್ತೆ ಮಾಸ್ಕ್‌ ಕಡ್ಡಾಯನಾ?

    By Author AINMay 26, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಹೆಮ್ಮಾರಿ ಕೊರೋನಾ ಮತ್ತೆ ವರಿಸಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ 71 ಕೊರೋನಾ ಸೋಂಕು ದಾಖಲಾಗಿದೆ. ಕೊರೋನಾ ಸ್ಫೋಟವಾಗುತ್ತಿದ್ದಂತೆ ಸರ್ಕಾರ ಕೂಡ ಹೆಚ್ಚೆತ್ತುಕೊಳ್ಳುತ್ತಿದೆ. ಹೆಚ್ಚುತ್ತಿರುವ ಕೊರೋನಾ ಸೋಂಕು ಹಿನ್ನೆಲೆ ಇಂದು ಸಂಜೆ 5 ಗಂಟೆಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತುಸಭೆ ಕರೆದಿದ್ದಾರೆ.

    ಹೆಚ್ಚುತ್ತಿರುವ ಹೆಮ್ಮಾರಿ ಕೊರೋನಾ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಇಂದು ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಜನಸಂದಣಿ ಪ್ರದೇಶದಲ್ಲಿ, ಮಕ್ಕಳು, ಬಾಣಂತಿಯರು, ವಯಸ್ಸಾದವರು, ಇಮ್ಯೂನಿಟಿ ಕಡಿಮೆ ಇರುವುವವರು ಮಾಸ್ಕ್‌ ಧರಿಸುವುದು ಸೂಕ್ತ. ಸಿಎಂ‌ ಇಂದು ಸಂಜೆ 5 ಗಂಟೆಗೆ ಸಭೆ ಕರೆದಿದ್ದಾರೆ. ಉನ್ನತ ವೈದ್ಯಕೀಯ ಶಿಕ್ಷಣ ಸಚಿವ, ತಜ್ಞರು ಎಲ್ಲರೂ ಸಭೆ ನಡೆಸುತ್ತಿದ್ದೇವೆ. ಇಂದಿನಿಂದ RTPCR ಕಿಟ್ ಗಳು ಪೊರೈಕೆ ಆಗುತ್ತಿವೆ. ವಿನಾಕಾರಣ ಟೆಸ್ಟ್ ಗಳನ್ನು ಮಾಡಲ್ಲ. ಸಾರಿ ಕೇಸ್ ಗಳನ್ನ ಕಡ್ಡಾಯವಾಗಿ ಟೆಸ್ಟ್ ಮಾಡುತ್ತೇವೆ. ಜನರ ಮಧ್ಯೆ ಹೋಗಿ ಜಾಗೃತಿ ಮೂಡಿಸುವ ಸಭೆ ನಡೆಸಿದ್ದೇವೆ. ಆದಷ್ಟು ಜನರು ಸಹ ಸಹಕಾರ ಕೊಡಬೇಕು. ಪ್ರಕರಣಗಳು ಹೆಚ್ಚಾದ್ರೆ ಮಾತ್ರ ಕೋವಿಡ್ ವಾರ್ಡ್ ಗಳನ್ನ ಸ್ಥಾಪನೆ ಮಾಡುತ್ತೇವೆ. ಪೂರ್ವ ತಯಾರಿಯಾಗಿ ವಾರ್ಡ್ ಗಳನ್ನ ಸ್ಪಾಪನೆ ಮಾಡ್ತಾ ಇದ್ದೇವೆ. 47 ಪ್ರಕರಣಗಳು ಆ್ಯಕ್ಡಿವ್ ಆಗಿದ್ರು ಎಲ್ಲರೂ ಹೋಮ್ ಐಶೋಲೇಸನ್ ಆಗಿದ್ದಾರೆ. ಗಂಭೀರ ಸ್ವರೂಪದ ಕೋವಿಡ್ ರೂಪಾಂತರಗಳು ಕಂಡು ಬಂದಿಲ್ಲ. ಇಂದು ಸಿಎಂ ಜೊತೆ ಸಭೆ ನಡೆಸಿದ ಬಳಿಕ ತಜ್ಞರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

    ಬೆಂಗಳೂರು ಕೊರೋನಾ ಹಾಟ್‌ ಸ್ಪಾಟ್!?

    ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಸಿಲಿಕಾನ್‌ ಸಿಟಿ ಹೆಮ್ಮಾರಿಯ ಹಾಟ್‌ ಸ್ಪಾಟ್‌ ಆಗುತ್ತಿದೆ. ಮಹದೇವಪುರದಲ್ಲಿ 16 ಪ್ರಕರಣ ದಾಖಲಾಗಿದ್ದು, ಯಲಹಂಕ 4, ದಾಸಹರಳ್ಳಿ ಒಂದು, RR ನಗರ 1, ಬೊಮ್ಮನಹಳ್ಳಿ 7, ಬೆಂಗಳೂರು ಕೇಂದ್ರದಲ್ಲಿ 5 ಪ್ರಕರಣ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ದೇಶದ ಈ ರಾಜ್ಯದಲ್ಲಿ ಜೂನ್ 2ರವರೆಗೆ ಮಳೆಯ ಅಬ್ಬರ ಜೋರು!

    May 27, 2025

    ಕಾವೇರಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ವಿದ್ಯಾರ್ಥಿಗಳಲ್ಲಿ ಓರ್ವ ನಾಪತ್ತೆ!

    May 27, 2025

    ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಸಿಎಂ ಸಿದ್ದರಾಮಯ್ಯ!

    May 27, 2025

    ಧಾರವಾಡ: ಮಳೆ, ಕೋವಿಡ್ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಲಾಡ್!

    May 27, 2025

    ಮಂಡ್ಯದಲ್ಲಿ ವಾಹನ ತಪಾಸಣೆ ವೇಳೆ 3 ವರ್ಷದ ಮಗು ಸಾವು: ಪೋಷಕರಿಗೆ ಕೃಷಿ ಸಚಿವರಿಂದ ಸಾಂತ್ವನ!

    May 27, 2025

    ಮಳೆ ಆರ್ಭಟ: ಧರೆಗುರುಳಿದ ಬೃಹತ್ ಮರ, ವಿದ್ಯುತ್ ಕಂಬಗಳು!

    May 27, 2025

    ಗ್ರಾಹಕರ ಗಮನಕ್ಕೆ: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    May 27, 2025

    ರೋಡ್​​ರೇಜ್​ ಪ್ರಕರಣ: ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ​​ಅಧ್ಯಕ್ಷನ ಮೇಲೆ ಹಲ್ಲೆ!

    May 27, 2025

    ಹೆಬ್ಬಾರ್, ಸೋಮಶೇಖರ ಉಚ್ಚಾಟನೆಗೆ ಶಿವಕುಮಾರ್ ಕಾರಣ- ಶಾಸಕ ಮಹೇಶ ಟೆಂಗಿನಕಾಯಿ!

    May 27, 2025

    ಜೂ.6ರಂದು ಮಾದೇವ ಸಿನೆಮಾ ರಿಲೀಸ್: ರಾಯರ ದರ್ಶನದ ಬಳಿಕ ಆಂಜನೇಯ ಮಂದಿರದಲ್ಲಿ ವಿನೋದ್ ಪ್ರಭಾಕರ್ ಪೂಜೆ

    May 27, 2025

    ನಮ್ಮ ರಾಜ್ಯದ ಆಸ್ತಿ ಸರ್ಕಾರ ರಕ್ಷಣೆ ಮಾಡಿಕೊಳ್ಳುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

    May 27, 2025

    ಸಂಭಾವನೆ ಪಡೆಯದೇ ಅರಣ್ಯ ಇಲಾಖೆ ರಾಯಭಾರಿಯಾದ ಅನಿಲ್‌ ಕುಂಬ್ಳೆ

    May 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.