ಕರುನಾಡಿಗೆ ಕೊರೊನಾ ಆತಂಕ: ಮೃತರ ಅಂಕಿ-ಸಂಖ್ಯೆಗಳ ಮಾಹಿತಿ ಪಡೆದ ಸಿದ್ದರಾಮಯ್ಯ – ಸಭೆಯಲ್ಲಿ ಏನೆಲ್ಲಾ ಚರ್ಚೆ ನಡೀತು!?

ಬೆಂಗಳೂರು:- ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರುತ್ತಿರುವ ಕೊರೊನಾ ಸೋಂಕಿತರ ಹಾಗೂ ಮೃತರ ಅಂಕಿ-ಸಂಖ್ಯೆಗಳ ಮಾಹಿತಿ ಪಡೆದರು. ಸರ್ಕಾರಿ ಶಾಲೆಗಳತ್ತ ಒಲವು: ಮಕ್ಕಳ ದಾಖಲಾತಿ ಹೆಚ್ಚಳ.. ಖಾಸಗಿ ಶಾಲೆಗಳಿಗೆ ಗುಡ್​ ಬೈ! “ಕೊರೊನಾ ಹತೋಟಿಯಲ್ಲಿದ್ದು ಜನ ಭಯಪಡುವ ಸ್ಥಿತಿ ಇಲ್ಲ. … Continue reading ಕರುನಾಡಿಗೆ ಕೊರೊನಾ ಆತಂಕ: ಮೃತರ ಅಂಕಿ-ಸಂಖ್ಯೆಗಳ ಮಾಹಿತಿ ಪಡೆದ ಸಿದ್ದರಾಮಯ್ಯ – ಸಭೆಯಲ್ಲಿ ಏನೆಲ್ಲಾ ಚರ್ಚೆ ನಡೀತು!?