ಕರುನಾಡಿಗೆ ಕೊರೋನಾ ಆತಂಕ: ಸಾರ್ವಜನಿಕರಿಗೆ ವಿಶೇಷ ಸೂಚನೆ ಕೊಟ್ಟ ಆರೋಗ್ಯ ಇಲಾಖೆ!

ಬೆಂಗಳೂರು:- ಹೆಮ್ಮಾರಿ ಕೊರೊನಾದ ಆತಂಕ ಮತ್ತೆ ಹೆಚ್ಚಾಗಿದ್ದು, ಜನತೆ ಆತಂಕಗೊಂಡಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಮನೆ ಮಾಡಿದೆ. ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆ ಕೊರೋನಾ ರೋಗ ಹಿಮ್ಮೆಟ್ಟಿಸಲು ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು: * ಜಾಗರೂಕರಾಗಿರಿ, ಆತಂಕಪಡಬೇಡಿ: ಅಧಿಕೃತ ಮೂಲಗಳ ಮೂಲಕ ಮಾಹಿತಿ ಪಡೆಯಿರಿ, ಪರಿಶೀಲಿಸದ ಮಾಹಿತಿಯನ್ನು ಪರಿಗಣಿಸದಿರಿ. * ಆರೋಗ್ಯ … Continue reading ಕರುನಾಡಿಗೆ ಕೊರೋನಾ ಆತಂಕ: ಸಾರ್ವಜನಿಕರಿಗೆ ವಿಶೇಷ ಸೂಚನೆ ಕೊಟ್ಟ ಆರೋಗ್ಯ ಇಲಾಖೆ!