Close Menu
Ain Live News
    Facebook X (Twitter) Instagram YouTube
    Tuesday, May 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಜ್ತದಲ್ಲಿ ಕೊರೋನಾ ಆತಂಕ: ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ – ಮಧು ಬಂಗಾರಪ್ಪ

    By Author AINMay 27, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: 5 ವರ್ಷಗಳ ಹಿಂದೆ ಪ್ರಪಂಚದಾದ್ಯಂತ ಲಕ್ಷಾಂತರ ಜೀವಗಳನ್ನ ಬಲಿ ಪಡೆದಿದ್ದ ರಣರಕ್ಕಸ ವೈರಸ್​​ ಈಗ ಮರುಜನ್ಮ ಪಡೆದಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಿಂದ ಕರ್ನಾಟಕ, ಕೇರಳದವರೆಗೂ ಮತ್ತೆ ಕೊರೊನಾ ತನ್ನ ರಣಕೇಕೆಯನ್ನ ಶುರು ಮಾಡಿದೆ. ಇನ್ನು ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ  ಪ್ರತಿಕ್ರಿಯೇ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ಬೆಂಗಳೂರಿಗೆ ಕೊರೊನಾ ಆತಂಕ: ಗಾಂಧಿನಗರದ ಒಬ್ಬರಲ್ಲಿ ಸೋಂಕು ಧೃಡ!

    ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ಕೊಟ್ಟರೆ ಅದನ್ನ ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ ಕೊಡುವ ಮಾರ್ಗಸೂಚಿಯನ್ನೂ ನಾವು ಜಾರಿ ಮಾಡುತ್ತೇವೆ. ಇಲ್ಲಿವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ ಎಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕ್ರಿಕೆಟ್ ಪಂದ್ಯ ನೋಡುತ್ತಾ ಸಮೋಸಾ ತಿನ್ನಲು ಸಿಎಂಗೆ ಸಮಯವಿದೆ, ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಲು ಇಲ್ಲ: ಆರ್‌. ಅಶೋಕ್‌ ಟೀಕೆ

    May 27, 2025

    ಬೆಂಗಳೂರಿಗೆ ಕೊರೊನಾ ಆತಂಕ: ಗಾಂಧಿನಗರದ ಒಬ್ಬರಲ್ಲಿ ಸೋಂಕು ಧೃಡ!

    May 27, 2025

    ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ವಿಧಿವಶ!

    May 27, 2025

    ಸಿಗರೇಟ್ ಕೊಟ್ಟಿಲ್ಲ ಅಂತ ಅಂಗಡಿ ವಸ್ತುಗಳನ್ನು ಬಿಸಾಡಿ ಪುಡಿರೌಡಿಯ ದಾಂಧಲೆ: ವಿಡಿಯೋ ನೋಡಿ!

    May 27, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!

    May 27, 2025

    ಮಕ್ಕಳಿಗೆ ಅನಾರೋಗ್ಯ ಇದ್ದರೇ ಶಿಕ್ಷಕರು ರಜೆ ಕೊಡಬೇಕು: ಶರಣಪ್ರಕಾಶ್​ ಪಾಟೀಲ್​!

    May 26, 2025

    ಕರ್ನಾಟಕದಲ್ಲಿ ಕೊರೊನಾ ಆತಂಕ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ.. ಏನೆಲ್ಲಾ ಚರ್ಚೆ ಆಯ್ತು!? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

    May 26, 2025

    ಒಂಟಿ ಮಹಿಳೆ ಹತ್ಯೆ: ಮಗಳ ಮದುವೆಗೆ ಇಟ್ಟಿದ್ದ ನಗದು, ಚಿನ್ನಾಭರಣ ಹೊತ್ತೊಯ್ದ ಹಂತಕರು!

    May 26, 2025

    ಮುನಿರತ್ನ ವಿರುದ್ಧ ಕ್ರಮ ಜರುಗಿಸದ ಅಶೋಕ ಮತ್ತು ವಿಜಯೇಂದ್ರ ಅಸಮರ್ಥ ನಾಯಕರು: ಡಿಕೆ ಸುರೇಶ್ ಆರೋಪ

    May 26, 2025

    ಬೆಂಗಳೂರಿನಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು.!

    May 26, 2025

    ಸರ್ಕಾರದ ವಿರುದ್ಧ ಮಾತಾಡಿದ್ರೆ ಕೇಸ್ ಹಾಕೋದು ಗ್ಯಾರಂಟಿ: ಸಚಿವ ಹೆಚ್.ಕೆ ಪಾಟೀಲ್

    May 26, 2025

    ಮೆಟ್ರೋ ಕಾಮಗಾರಿ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಮುಖ್ಯರಸ್ತೆ ಮತ್ತು ಸರ್ವೀಸ್ ರಸ್ತೆ ವಿಲೀನ: ಡಿ.ಕೆ. ಶಿವಕುಮಾರ್ ಸ್ಥಳ ಪರಿಶೀಲನೆ

    May 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.