ಕ್ರೇಜಿ ಫ್ಯಾನ್ಸ್: RCB ಅಭಿಮಾನಿಗಳ ಬಗ್ಗೆ ಕೃನಾಲ್ ಪಾಂಡ್ಯ ಹೇಳಿದ್ದೇನು?

ಶನಿವಾರ ನಡೆದ ಉದ್ಘಾಟನಾ IPL ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ವಿರುದ್ಧ ಆರ್ ಸಿಬಿ ಭರ್ಜರಿ ಗೆಲುವು ಸಾಧಿಸಿದೆ. ಬಾಗಲಕೋಟೆಯ ಚರಂತಿ ಮಠದಲ್ಲಿ ಲಿಂಗಪೂಜೆ, ಲಿಂಗದೀಕ್ಷೆ ಕಾರ್ಯಕ್ರಮ ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಕೆಕೆಆರ್ ಬೌಲರ್ ಗಳನ್ನು ಮನಬಂದಂತೆ ದಂಡಿಸಿದರು. ಇವರಿಬ್ಬರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಆರ್ ಸಿಬಿ ಸುಲಭ ಗೆಲುವು ಸಾಧಿಸಿತು. ಆದರೆ ಇದಕ್ಕೂ ಮುನ್ನ ಕೆಕೆಆರ್ ಬ್ಯಾಟಿಂಗ್‌ಗೆ ಕಡಿವಾಣ ಹಾಕಿದ ಕೃನಾಲ್ ಪಾಂಡ್ಯಗೆ ಪಂದ್ಯದ ಶ್ರೇಷ್ಠ ಆಟಗಾರ ಪ್ರಶಸ್ತಿ ನೀಡಲಾಯಿತು. ಪಂದ್ಯದ … Continue reading ಕ್ರೇಜಿ ಫ್ಯಾನ್ಸ್: RCB ಅಭಿಮಾನಿಗಳ ಬಗ್ಗೆ ಕೃನಾಲ್ ಪಾಂಡ್ಯ ಹೇಳಿದ್ದೇನು?