Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Crime News: RSS ಮುಖಂಡನ ಮನೆಗೆ ನುಗ್ಗಿ ಹಲ್ಲೆ ಮಾಡಿದ ಮುಸ್ಲಿಂ ಯುವಕರು!

    By AIN AuthorApril 24, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ನಗರದ ಹಳೆ ತಹಸೀಲ್ದಾರ್ ಕಚೇರಿ ಓಣಿಯಲ್ಲಿ RSS ಮುಖಂಡನ ಮನೆಗೆ ನುಗ್ಗಿ ಮುಸ್ಲಿಂ ಯುವಕರು ಹಲ್ಲೆ ಮಾಡಿರುವ ಘಟನೆ ಜರುಗಿದೆ.

    ಉಗ್ರರ ಭೀಕರ ದಾಳಿ: ಪಾಕ್ ಸಂಬಂಧಕ್ಕೆ ಎಳ್ಳು ನೀರು ಬಿಟ್ಟ ಭಾರತ!? 3 ಗಂಟೆ ಹೈವೋಲ್ಟೇಜ್ ಸಭೆಯಲ್ಲಿ ಏನೆಲ್ಲಾ ಆಯ್ತು?

    ಸಿರೀಶ್ ಬಳ್ಳಾರಿ ಹಲ್ಲೆಗೊಳಗಾದ ಆರ್​ಎಸ್​ಎಸ್​ ಮುಖಂಡ ಎಂದು ಗುರುತಿಸಲಾಗಿದೆ. ಯುವಕರು ಸಿಗರೇಟ್ ಸೇದುತ್ತಾ ನಿಂತಿದ್ದರು. ಈ ವೇಳೆ, ಸಿರೀಶ್​ ಬಳ್ಳಾರಿಯವರು ದೂರಕ್ಕೆ ಹೋಗಿ ಸಿಗರೇಟು ಸೇದುವಂತೆ ಹೇಳಿದ್ದಾರೆ. ಇಷ್ಟಕ್ಕೆ ಆಕ್ರೋಶಗೊಂಡ ನಾಲ್ವರು ಮುಸ್ಲಿಂ ಯುವಕರು, ಸಿರೀಶ್​ ಬಳ್ಳಾರಿಯವರ ಮನೆಯೊಳಗೆ ಹೊಕ್ಕು ಹಲ್ಲೆ ಮಾಡಿದ್ದಾರೆ. ಇದರಿಂದ, ಸಿರೀಶ್​ ಬಳ್ಳಾರಿಯವರ ಕೈ ಹಾಗೂ ಮುಖಕ್ಕೆ ತೀವ್ರ ಗಾಯವಾಗಿದೆ. ಸಿರೀಶ್​ ಬಳ್ಳಾರಿಯವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Demo
    Share. Facebook Twitter LinkedIn Email WhatsApp

    Related Posts

    ಕುಡಿದು ಕಾರು ಚಲಾಯಿಸಿ ಡಿವೈಡರ್ ಗೆ ಡಿಕ್ಕಿ: ಚಾಲಕನ ಅಜಾಗರೂಕತೆಗೆ ಸರಣಿ ಅಪಘಾತ!

    June 23, 2025

    ಹೆಲ್ಮೆಟ್ ಹಾಕದಿದ್ದನ್ನು ಪ್ರಶ್ನಿಸಿದ ಸಂಚಾರಿ ಪೊಲೀಸರಿಗೆ ಅವಾಜ್: ಜೆಡಿಎಸ್ ಮುಖಂಡ ಅರೆಸ್ಟ್?

    June 23, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.26 ರಿಂದ ಮಳೆ ಅಬ್ಬರ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ!

    June 23, 2025

    ಬೆಂಗಳೂರು| ಪ್ರತಿಷ್ಟಿತ ಐಸ್ ಕ್ರೀಂ ಪಾರ್ಲರ್ ಬಳಿ ಕಿಡಿಗೇಡಿಗಳ ಗೂಂಡಾವರ್ತನೆ!

    June 23, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

    June 23, 2025

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.