Crime News: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆ ನೇಣಿಗೆ ಶರಣು!
ಹಾಸನ:- ಜಿಲ್ಲೆ ಬೇಲೂರು ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಬೇಸಿಗೆಯಲ್ಲಿ ಮಡಿಕೆಯಲ್ಲಿಟ್ಟ ನೀರು ಯಾಕೆ ತಂಪಾಗಿರುತ್ತದೆ..? ಆರೋಗ್ಯ ಕಳಸ ಮಣ್ಣಿನ ಪಾತ್ರೆ..! 40 ವರ್ಷದ ಹರಿಣಾಕ್ಷಿ ಆತ್ಮಹತ್ಯೆಗೆ ಶರಣಾದ ಮಹಿಳೆ. ಹರಿಣಾಕ್ಷಿ 16 ವರ್ಷಗಳ ಹಿಂದೆ ಲಿಂಗಾಪುರ ಗ್ರಾಮದ ಶೇಖರ್ ಜೊತೆ ವಿವಾಹವಾಗಿದ್ದರು. ಪತಿ ತನ್ನ ಪತ್ನಿಯನ್ನು ಸದಾ ಅನುಮಾನದಿಂದ ನೋಡುತ್ತಿದ್ದ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಎರಡೂ ಕುಟುಂಬಗಳ … Continue reading Crime News: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆ ನೇಣಿಗೆ ಶರಣು!
Copy and paste this URL into your WordPress site to embed
Copy and paste this code into your site to embed