CRPF ಯೋಧನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ!

ರಾಯಚೂರು:– ಲಿಂಗಸುಗೂರಿನ ಕಸಬಾದಲ್ಲಿ ಸಿಆರ್‌ಪಿಎಫ್ ಯೋಧನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜರುಗಿದೆ. ಬೆಂಗಳೂರಲ್ಲೂ ಮೇ26ರವರೆಗೆ ಭಾರಿ ಮಳೆ: ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​! ಸಿಆರ್‌ಪಿಎಫ್ ಎಎಸ್‌ಐ ಚನ್ನಬಸಪ್ಪ ಹಲ್ಲೆಗೊಳಗಾದವ. ದೆಹಲಿಯಿಂದ ಆಸ್ಸಾಂಗೆ ವರ್ಗಾವಣೆಯಾದ ಹಿನ್ನೆಲೆ ರಜೆ ಮೇಲೆ ಊರಿಗೆ ಬಂದಿದ್ದ ಯೋಧನ ಮೇಲೆ ಹಲ್ಲೆ ನಡೆದಿದೆ. ಅಕ್ಕನ ಜಮೀನಿನ ಬದುವಿನ ವಿಚಾರದಲ್ಲಿ ಅಕ್ಕನ ಪರ ನ್ಯಾಯ ಕೇಳಿದ್ದರಿಂದ ಜಗಳವಾಗಿದ್ದು, ಪಕ್ಕದ ಜಮೀನಿನ ಅಮರೇಶ್, ಮಂಜುನಾಥ ಎಂಬುವವರು ಹಲ್ಲೆ ನಡೆಸಿದ್ದಾರೆ. ವಾಕಿಂಗ್ … Continue reading CRPF ಯೋಧನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ!