Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    High Court: ಅರಣ್ಯಭೂಮಿಯಲ್ಲಿ ಸಾಗುವಳಿ ಸಕ್ರಮ – ಹೈಕೋರ್ಟ್ ನಿಂದ ಅರ್ಜಿ ವಜಾ

    By AIN AuthorDecember 6, 2023
    High Court of Karntaka, Bangalore
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಅರಣ್ಯಭೂಮಿಯಲ್ಲಿ ಸಾಗುವಳಿ ಸಕ್ರಮ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ವಜಾ ಮಾಡಿದೆ.

    ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಅಲ್ಲದೆ, ಪ್ರಕರಣದಲ್ಲಿ ವಿವಾದಿತ ಜಮೀನನ್ನು 1998-99ನೇ ಸಾಲಿನಲ್ಲೇ ಅರಣ್ಯ ಇಲಾಖೆಗೆ ನೀಡಲಾಗಿದೆ. ಈ ಜಾಗದಲ್ಲಿ ಅರಣ್ಯ ಇಲಾಖೆಯು ನಡು ತೋಪು ಬೆಳೆಸಿದೆ. ಹಾಗಾಗಿ, ಈ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಸಕ್ರಮಗೊಳಿಸುವ ಪ್ರಶ್ನೆಯೇ ಇಲ್ಲ. 200 ಎಕರೆಯನ್ನು ಅರಣ್ಯ ಇಲಾಖೆಗೆ ನೀಡಿರುವಾಗ, ತಮ್ಮ ಕಕ್ಷಿದಾರರು ಸಾಗುವಳಿ ಮಾಡುತ್ತಿರುವ 10 ಎಕರೆಯನ್ನಾದರೂ ಸಕ್ರಮಗೊಳಿಸಬೇಕು ಎಂದು ಮೇಲ್ಮನವಿದಾರರ ಪರ ವಕೀಲರು ಕೋರಿದರು.

    ವಕೀಲರ ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಪೀಠ, ಇಡೀ ಜಾಗವನ್ನೇ ಅರಣ್ಯ ಇಲಾಖೆಗೆ ನೀಡಲಾಗಿದೆ. ಆ ಕುರಿತು ದಾಖಲೆಗಳು ನೋಂದಣಿಯಾಗಿವೆ. ಇದು ಅರಣ್ಯ ಜಮೀನು ಎಂಬುದಾಗಿ ಸ್ಪಷ್ಟಪಿಸಿ 1998ರ ನ. 3ರಂದು ಜಿಲ್ಲಾಧಿಕಾರಿ ಆದೇಶ ಸಹ ಹೊರಡಿಸಿದ್ದಾರೆ. ಆ ಜಾಗದಲ್ಲಿ ನಡುತೋಪ ಎಂಬುದಾಗಿ ಘೋಷಿಸಿ, ಅರಣ್ಯ ಇಲಾಖೆಯು ಅಕೇಶಿಯಾ ಮತ್ತು ನೀಲಿಗಿರಿ ಮರಗಳನ್ನು ಬೆಳೆಸಿದೆ. ಒಮ್ಮೆ ಯಾವುದೇ ಜಾಗ ಅರಣ್ಯ ಇಲಾಖೆಗೆ ವರ್ಗಾವಣೆಯಾದ ನಂತರ, ಅದನ್ನು ಮತ್ತೆ ಖಾಸಗಿ ವ್ಯಕ್ತಿಗಳ ಹೆಸರಿಗೆ ವರ್ಗಾಯಿಸುವ ಅಥವಾ ಸಕ್ರಮಗೊಳಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.

    Demo
    Share. Facebook Twitter LinkedIn Email WhatsApp

    Related Posts

    ಪಬ್’ನಲ್ಲಿ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ..! ಆರೋಪಿ ಅರೆಸ್ಟ್!

    June 24, 2025

    ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಚುರುಕು: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

    June 24, 2025

    ಬೆಳ್ಳಂ ಬೆಳಗ್ಗೆ ‘ಲೋಕಾ’ ರೇಡ್: ಕರ್ನಾಟಕದ ಹಲವೆಡೆ ದಾಳಿ, ಪರಿಶೀಲನೆ!

    June 24, 2025

    Power Cut: ಬೆಂಗಳೂರಿನ ಬಹುತೇಕ ಪ್ರದೇಶದಲ್ಲಿ ಇಂದು ಪವರ್ ಕಟ್!

    June 24, 2025

    Breaking News: ಬಿಬಿಎಂಪಿ ಎಂಜಿನಿಯರ್ ಪ್ರಕಾಶ್ ಮನೆ ಮೇಲೆ ಲೋಕಾಯುಕ್ತ ದಾಳಿ!

    June 24, 2025

    ಮಂಗಳವಾರ ಸಂಜೆ ಹೀಗೆ ಮಾಡಿದ್ರೆ ಕಷ್ಟಗಳೆಲ್ಲಾ ಕ್ಷಣಾರ್ಧದಲ್ಲಿ ಮಾಯವಾಗತ್ತೆ!

    June 24, 2025

    ಚಿನ್ನ ವಂಚಕಿ ಐಶ್ವರ್ಯಾ ಗೌಡಗೆ ಭಾರೀ ಸಂಕಷ್ಟ: ED ಇಂದ ಆಸ್ತಿ ಮುಟ್ಟುಗೋಲು!

    June 23, 2025

    ಇ.ಡಿ ಫೇಸ್ ಮಾಡೋಕೆ ನಮ್ಮ ಕುಟುಂಬ ರೆಡಿ: DCM ಡಿಕೆ ಶಿವಕುಮಾರ್!

    June 23, 2025

    ಇಡಿ ತನಿಖೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇನೆ: ಡಿಕೆ ಸುರೇಶ್!

    June 23, 2025

    BCCI New Rules: ಬೆಂಗಳೂರು ಕಾಲ್ತುಳಿತ ಕೇಸ್: ಸಂಭ್ರಮಾಚರಣೆಗಳಿಗೆ ಕಠಿಣ ನಿಯಮ ಜಾರಿಗೊಳಿಸಿದ ಬಿಸಿಸಿಐ

    June 23, 2025

    ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ

    June 23, 2025

    ಸಿಎಂ ಅವರೇ ಬಿ.ಆರ್.ಪಾಟೀಲ್ ಅವರ ಬಾಯಿ ಮುಚ್ಚಿಸುವ ಆತಂಕ ನಮಗಿದೆ: ಬಿಎಸ್ ಯಡಿಯೂರಪ್ಪ

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.