ಮಂಗಳೂರಿನಲ್ಲಿ ಸಾಲು ಸಾಲು ಕೊಲೆ: ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳು ಎತ್ತಂಗಡಿ!

ಮಂಗಳೂರು:- ಮಂಗಳೂರಿನಲ್ಲಿ ಸಾಲು ಸಾಲು ಕೊಲೆಗಳು ಆಗುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ. RCB ಬೌಲರ್ ಗಳ ಆರ್ಭಟ: ಫೈನಲ್‌ಗೇರಲು ಬೆಂಗಳೂರಿಗೆ ಜಸ್ಟ್ 102 ರನ್‌ ಗುರಿ! ಬಂಟ್ವಾಳದಲ್ಲಿ ಅಬ್ದುಲ್ ರಹಿಮ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್‌ ಹಾಗೂ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಅವರನ್ನು … Continue reading ಮಂಗಳೂರಿನಲ್ಲಿ ಸಾಲು ಸಾಲು ಕೊಲೆ: ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳು ಎತ್ತಂಗಡಿ!