ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಗೆ ಕೊಡಲಿ ಪೆಟ್ಟು ಬೀಳುತ್ತಿರುವುದು ಆತಂಕದ ವಿಚಾರ: ಡಿಕೆ ಶಿವಕುಮಾರ್!
ಬೆಂಗಳೂರು:- ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಗೆ ಕೊಡಲಿ ಪೆಟ್ಟು ಬೀಳುತ್ತಿರುವುದು ಆತಂಕದ ವಿಚಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಭಯೋತ್ಪಾದನೆ ವಿರುದ್ಧದ ಯುದ್ಧ ಇನ್ನೂ ನಿಂತಿಲ್ಲ: ಪಾಕ್ ಗೆ ಮೋದಿ ಎಚ್ಚರಿಕೆ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕರಾವಳಿ ಜಿಲ್ಲೆಯ ರಿವೇಂಜ್ ಮರ್ಡರ್ ಸ್ಥಿತಿಯ ಬಗ್ಗೆ ತಿಳಿಯಲು ಕಾಂಗ್ರೆಸ್ ಪಕ್ಷದ ವತಿಯಿಂದಲೇ ಪ್ರತ್ಯೇಕ ತಂಡ ಕಳುಹಿಸಿ ಕೊಡಲಾಗುತ್ತದೆ ಎಂದರು. ದಕ್ಷಿಣ ಕನ್ನಡ ಜಿಲ್ಲೆಗೆ, ನಾನು ಪಕ್ಷದ ವತಿಯಿಂದ ಒಂದು ಪ್ರತ್ಯೇಕ ಟೀಮ್ … Continue reading ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಗೆ ಕೊಡಲಿ ಪೆಟ್ಟು ಬೀಳುತ್ತಿರುವುದು ಆತಂಕದ ವಿಚಾರ: ಡಿಕೆ ಶಿವಕುಮಾರ್!
Copy and paste this URL into your WordPress site to embed
Copy and paste this code into your site to embed