Close Menu
Ain Live News
    Facebook X (Twitter) Instagram YouTube
    Wednesday, May 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ದರ್ಶನ್ – ಚಿಕ್ಕಣ್ಣ ಮೀಟ್ ; ಇಬ್ಬರಿಗೂ ಕಂಟಕವಾಗುತ್ತಾ ಈ ಭೇಟಿ..?

    By AIN AuthorApril 10, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು : ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ ಅವರು ಚಿಕ್ಕಣ್ಣ ಅವರನ್ನು ಭೇಟಿಯಾಗಿರೋದು ಇದೀಗ ಚರ್ಚಗೆ ಗ್ರಾಸವಾಗಿದೆ. ಹೌದು, ನಟ ಚಿಕ್ಕಣ್ಣರನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣಲ್ಲಿ ಸಾಕ್ಷಿಯಾಗಿ ಪರಿಗಣಿಸಿದೆ. ಇದೀಗ ಜಾಮೀನಿನ ಮೇಲೆ ಹೊರಗಿರುವ ದರ್ಶನ್‌ ಅವರು ಅದೇ ಪ್ರಕರಣದ ಸಾಕ್ಷಿಯಾಗಿರುವ ಚಿಕ್ಕಣ್ಣ ಅವರನ್ನು ಭೇಟಿಯಾಗಿರೋದು  ಸಾಕ್ಷಿನಾಶದ ಪ್ರಯತ್ನವಾಗಬಹುದು ಎನ್ನಲಾಗುತ್ತಿದೆ.

    ಬುಧವಾರ ತೀವ್ರ ಬೆನ್ನು ನೋವಿನ ಕಾರಣ ನೀಡಿ ದರ್ಶನ್‌ ಕೋರ್ಟ್‌ ವಿಚಾರಣೆ ಗೈರಾಗಿದ್ದರು. ಇದರಿಂದಾಗಿ ಅಸಮಾಧಾನಗೊಂಡಿದ್ದ ಕೋರ್ಟ್‌ ದರ್ಶನ್‌ ಪರ ವಕೀಲರಿಗೆ ಗೈರಾಗಿದ್ದರ ಕುರಿತು ಕ್ಲಾಸ್‌ ತೆಗೆದುಕೊಂಡಿತ್ತು. ಆದರೆ ಅದೇ ದಿನ ಸಂಜೆ ದರ್ಶನ ಬಂಟ ಧನ್ವೀರ್‌ ಅಭಿನಯದ ವಾಮನ ಚಿತ್ರ ವೀಕ್ಷಣೆ ಮಾಡಿದ್ದಾರೆ ದರ್ಶನ್.

    ಜಾಮೀನು ಸಿಕ್ಕರೂ ನಟ ದರ್ಶನ್ ಗೆ ತಪ್ಪದ ಸಂಕಷ್ಟ: ರಾಜಾತಿಥ್ಯ ಪ್ರಕರಣದ ತನಿಖೆ ಚುರುಕು!

    ನಿನ್ನೆ ಸಂಜೆ ನಡೆದ ವಾಮನ ಪ್ರೀಮಿಯರ್‌ ಶೋ ನಲ್ಲಿ ನಟ ದರ್ಶನ್‌ ಚಿತ್ರ ವೀಕ್ಷಣೆ ಮಾಡಿದ್ದರು. ಈ ವೇಳೆ ನಟ ಚಿಕ್ಕಣ್ಣ ಸಹ ಆಗಮಿಸಿದ್ದು, ಇಬ್ಬರು ಮುಖಾಮುಖಿಯಾಗಿ ಭೇಟಿಯಾಗಿದ್ದಾರೆ. ಹೀಗಾಗಿ ಪ್ರಕರಣದ ಅರೋಪಿಯಾಗಿರುವ ದರ್ಶನ್‌, ಪ್ರಕರಣದ ಸಾಕ್ಷಿ ಎಂದೇ ಪರಿಗಣಿಸಲಾಗಿರುವ ಚಿಕ್ಕಣ್ಣರನ್ನು ಭೇಟಿಯಾಗಿ ಮಾತಾಡಿರೋದು ಇದೀಗ ಸಾಕ್ಷಿನಾಶದ ಆರೋಪ ಕೇಳಿ ಬಂದಿದೆ.

    ʼರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಎ2 ಆರೋಪಿಯಾಗಿದ್ದಾರೆ. ದರ್ಶನ್‌ (Darshan) ಮತ್ತು ಗ್ಯಾಂಗ್‌ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ಜಡ್ಜ್ ಎದುರು ಈಗಾಗಲೇ ಹೇಳಿಕೆ ನೀಡಿದ್ದಾರೆ. ಆ ಹೇಳಿಕೆ ನೀಡಿದ ನಂತರ ಚಿಕ್ಕಣ್ಣ ದರ್ಶನ್‌ ಅವರನ್ನು ಭೇಟಿ ಮಾಡಿದ್ದರು. ಅಂದು ಸಹ ತನಿಖಾ ಹಂತದಲ್ಲಿರುವಾಗಲೇ ಚಿಕ್ಕಣ್ಣ ದರ್ಶನ್‌ ಅವರನ್ನು ಭೇಟಿ ಮಾಡಿದ್ದಕ್ಕೆ ನೋಟಿಸ್‌ ನೀಡಲಾಗಿತ್ತು. ಇದೀಗ ಮತ್ತೆ ಚಿಕ್ಕಣ್ಣ ಮತ್ತೆ ದರ್ಶನ್‌ ಭೇಟಿಯಾಗಿರುವುದು ವ್ಯಾಪಕ ಚರ್ಚೆಯಾಗುತ್ತಿದೆ.

    Post Views: 5

    Demo
    Share. Facebook Twitter LinkedIn Email WhatsApp

    Related Posts

    ತಗ್ಗು ಪ್ರದೇಶದ ನಿವೇಶನಗಳಲ್ಲಿ ಅಂಡರ್ ಗ್ರೌಂಡ್ ವಾಹನ ನಿಲ್ದಾಣ ನಿರ್ಮಾಣಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್!

    May 20, 2025

    ಬೆಂಗಳೂರು| ಭೀಕರ ರಣಮಳೆಗೆ ಮುಳುಗಿದ ಫೇಮಸ್ ‘ಬೆಳ್ಳುಳ್ಳಿ ಕಬಾಬ್’ ಹೋಟೆಲ್!

    May 20, 2025

    ಕಾಂಗ್ರೆಸ್ ಸಾಧನೆ ಬೆಂಗ್ಳೂರಿನ ರಸ್ತೆ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ: ಹೆಚ್.ಡಿ ಕುಮಾರಸ್ವಾಮಿ

    May 20, 2025

    ಹುಟ್ಟುಹಬ್ಬದ ಸಂಭ್ರಮದಲ್ಲಿ ದರ್ಶನ್‌ ತಾಯಿ..ಮುದ್ದು ಸೊಸೆಯೊಂದಿರೊಟ್ಟಿಗೆ ಮೀನು ತೂಗುದೀಪ ಫೋಟೋಗೆ ಪೋಸ್!‌

    May 20, 2025

    ಆಪರೇಷನ್ ಸಿಂಧೂರ್ ಬಗ್ಗೆ ಹೇಳಿಕೆ: ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ದೂರು ದಾಖಲು

    May 20, 2025

    ಈ ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಯಾವುದೂ ಇಲ್ಲ: ಬಿ.ವೈ. ವಿಜಯೇಂದ್ರ ಕಿಡಿ

    May 20, 2025

    Breaking: RCB V/s SRH ಪಂದ್ಯ ಬೆಂಗಳೂರಿನಲ್ಲಿ ರದ್ದು..ಹಾಗಿದ್ರೆ ಎಲ್ಲಿ ನಡೆಯಲಿದೆ ಮ್ಯಾಚ್!‌

    May 20, 2025

    ಜನರ ಋಣ ತೀರಿಸಲು 6ನೇ ಭೂಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

    May 20, 2025

    ರೋಗಗಳಿಂದ ಮುಕ್ತಿ ಹೊಂದಲು ಯೋಗ: ಡಾ. ಸಿ.ಎನ್ ಮಂಜುನಾಥ್

    May 20, 2025

    ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು: ಆರ್. ಅಶೋಕ್ ಕಿಡಿ

    May 20, 2025

    ಕುಡಿಯೋದು ಕಾವೇರಿ ನೀರು..ಉಸಿರಾಡೋ ಕನ್ನಡ ನೆಲದಲ್ಲಿ..ಆದ್ರೆ ಕನ್ನಡ ಮಾತಾಡಲ್ಲ ಎಂದ SBI ಬ್ಯಾಂಕ್‌ ಮ್ಯಾನೇಜರ್‌ ದರ್ಪ.. video ವೈರಲ್!

    May 20, 2025

    ಜನರ ಮುಂದೆ ಇಟ್ಟಿದ್ದ 145 ಭರವಸೆ ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಟಕ್ಕರ್

    May 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.