Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Arecanut Price: ಕುಸಿತ ಕಂಡ ಅಡಿಕೆ ಧಾರಣೆ: ಮಲೆನಾಡಿನ ರೈತರಿಗೆ ಭಾರೀ ಹೊಡೆತ!

    By AIN AuthorFebruary 29, 2024
    Share
    Facebook Twitter LinkedIn Pinterest Email
    Demo

    ಕರಾವಳಿ, ಮಲೆನಾಡು, ಅರೆಮಲೆನಾಡು ಪ್ರಾಂತ್ಯಕ್ಕೆ ಸೀಮಿತಗೊಂಡಿದ್ದ ಅಡಕೆ ಕೃಷಿ ಕಳೆದೆರಡು ವರ್ಷಗಳಿಂದ ವ್ಯಾಪಕ ಪ್ರಮಾಣದಲ್ಲಿ ವಿಸ್ತರಣೆಗೊಳ್ಳುತ್ತಿದ್ದು, ಅಡಕೆ ಮಾರುಕಟ್ಟೆಯ ಭವಿಷ್ಯ ಮಂಕಾಗಿದೆ.ಅಡಕೆ ಕೃಷಿಗೆ ತಗುಲಿರುವ ಹಳದಿ ರೋಗ ಇಡೀ ಬೆಳೆಯ ಬುಡವನ್ನೇ ಅಲ್ಲಾಡಿಸಿದೆ. ರೋಗದಿಂದ ಉಂಟಾದ ತಲ್ಲಣ, ಬೆಳೆ ವಿಸ್ತರಣೆಯಿಂದ ಉಂಟಾದ ಸಂಚಲನ ಮತ್ತು ಕಳ್ಳ ನುಸುಳುವಿಕೆ ಅವಾಂತರಗಳು ನಿರಂತರವಾಗಿ ಬೆಳೆಯ ಮೇಲೆ ತೂಗುಕತ್ತಿಯಾಗಿ ನೇತಾಡುತ್ತಿದ್ದು, ಅಡಕೆ ಕ್ಷೇತ್ರದ ಹಿತರಕ್ಷಣೆಗಾಗಿ ಸರಕಾರ ಸಮಗ್ರ ನೀತಿ ರೂಪಿಸಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.

    ಅಡಕೆ ಕೃಷಿಗೆ ತಗುಲಿರುವ ಹಳದಿ ರೋಗ ಇಡೀ ಬೆಳೆಯ ಬುಡವನ್ನೇ ಅಲ್ಲಾಡಿಸಿದೆ. ರೋಗದಿಂದ ಉಂಟಾದ ತಲ್ಲಣ, ಬೆಳೆ ವಿಸ್ತರಣೆಯಿಂದ ಉಂಟಾದ ಸಂಚಲನ ಮತ್ತು ಕಳ್ಳ ನುಸುಳುವಿಕೆ ಅವಾಂತರಗಳು ನಿರಂತರವಾಗಿ ಬೆಳೆಯ ಮೇಲೆ ತೂಗುಕತ್ತಿಯಾಗಿ ನೇತಾಡುತ್ತಿದ್ದು,

    Bigg News: ರೈತ ಸಮುದಾಯಕ್ಕೆ ಕೇಂದ್ರದಿಂದ ಸಿಹಿಸುದ್ದಿ: ಇಂದು ಪಿಎಂ ಕಿಸಾನ್‌ ಸಮ್ಮಾನ್‌ 16 ನೇ ಕಂತು ರೈತರ ಖಾತೆಗೆ ಜಮೆ

    ಕಳೆದ ವರ್ಷ ಹಳೆ ಅಡಕೆಯ ಜತೆಯಲ್ಲೇ ಸಾಗುತ್ತಿದ್ದ ಹೊಸ ಅಡಕೆ ಧಾರಣೆ ಈಗ 360 ರೂ.ನ ಆಸುಪಾಸಿನಲ್ಲಿದೆ. ಕೆಲ ದಿನಗಳಿಂದ ಧಾರಣೆ ಸ್ಥಿರವಾಗಿದ್ದರೂ, ಏರು ಹಾದಿಯ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಬೆಳೆಗಾರರಲ್ಲಿಲ್ಲ. ಆದರೂ ದೀಪಾವಳಿ ಬಳಿಕ ಮಾರುಕಟ್ಟೆ ಚಿಗುರುವ ಆಶಾವಾದ ವ್ಯಕ್ತವಾಗುತ್ತಿದೆ

    4 ವರ್ಷಗಳಿಂದ ದಕ್ಷಿಣ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು ಸೇರಿದಂತೆ ಅಡಕೆ ಪ್ರಧಾನವಾಗಿ ಬೆಳೆಯುವ ಕರಾವಳಿ – ಮಲೆನಾಡು ಪ್ರಾಂತ್ಯದಲ್ಲಿ ಹಳದಿ ರೋಗ ಅಡಕೆಯನ್ನು ನಾಶ ಮಾಡುತ್ತಿದೆ. ಸಮೀಕ್ಷೆ ಪ್ರಕಾರ ಸುಮಾರು 15 ಸಾವಿರ ಎಕರೆ ಅಡಕೆ ತೋಟ ಹಳದಿ ರೋಗದಿಂದ ನಾಶವಾಗಿದೆ. ರೋಗ ನಿಯಂತ್ರಣದಲ್ಲಿ ಯಾವ ಪ್ರಗತಿಯೂ ದಾಖಲಾಗಿಲ್ಲ. ಸಂಶೋಧನೆಗೆಂದು ಹಿಂದಿನ ಬಿಎಸ್ವೈ ಸರಕಾರ 25 ಕೋಟಿ ರೂ. ಬಿಡುಗಡೆ ಮಾಡಿದ್ದರೂ, ಅದರ ಫಲಶ್ರುತಿ ಈಗಲೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದಿದೆ.

    ಇನ್ನು ಕೋವಿಡ್ ಸಮಯದಲ್ಲಿ ಅಡಿಕೆ ಧಾರಣೆಗೆ ಒಳ್ಳೆಯ ದರ ಏರಿಕೆಯಾಗಿತ್ತು. ದೇಶದ ಗರಿ ಭಾಗಗಳಲ್ಲಿ ಕೋವಿಡ್ ಸರ್ಪಗಾವಲು ಇದ್ದುದರಿಂದ ಯಾವುದೇ ವಿದೇಶಿ ಅಡಿಕೆ, ದೇಶದೊಳಗೆ ಬಂದಿರಲಿಲ್ಲ ಹಾಗಾಗಿ ಒಳ್ಳೆಯ ದರ ಬಂದಿತ್ತು. ಇನ್ನು ಕಳ್ಳ ಸಾಗಾಣಿಕೆ ಗೆ ಕಡಿವಾಣ ಹಾಕಿದರೆ ಮಾತ್ರ ದರ ಹೆಚ್ಚಾಗುವ ಸಾಧ್ಯತೆ ಇದೆ ಎನ್ನುತ್ತಿದ್ದಾರೆ ಅಡಿಕೆ ವರ್ತಕರು.

    Demo
    Share. Facebook Twitter LinkedIn Email WhatsApp

    Related Posts

    ಕುಸಿತ ಮಾವಿನ ಬೆಲೆ: ರೋಡಿಗೆ ಮಾವು ಸುರಿದು ಅನ್ನದಾತರ ಆಕ್ರೋಶ

    June 11, 2025

    Vijyapura: ರೈತನ ಕಷ್ಟಕ್ಕೆ ಸಿಗದ ಲಾಭ: 5 ಲಾರಿ ಈರುಳ್ಳಿ ನೆಲಸಮ..!

    June 10, 2025

    Namo Drone Didi Scheme: ಮಹಿಳೆಯರಿಗೆ ಕೇಂದ್ರದಿಂದ ಗುಡ್ ನ್ಯೂಸ್: 15 ಸಾವಿರ ನೀಡುವುದರ ಜೊತೆಗೆ 15 ದಿನಗಳ ಉಚಿತ ತರಬೇತಿ!

    June 9, 2025

    Onion Price: ಈರುಳ್ಳಿ ದರ ಕುಸಿತ: ಹೆದ್ದಾರಿಯಲ್ಲಿಯೇ ಈರುಳ್ಳಿ ಸುರಿದು ರೈತನ ಪ್ರತಿಭಟನೆ

    June 3, 2025

    Cardamom: ನಿಮ್ಮ ಮನೆಯ ಬಾಲ್ಕನಿಯಲ್ಲಿ “ಮಸಾಲೆಗಳ ರಾಣಿ” ಬೆಳೆಯಬಹುದು..! ಹೇಗೆ ಗೊತ್ತಾ..?

    June 2, 2025

    Union Cabinet: ರೈತರಿಗೆ ಸಿಹಿ ಸುದ್ದಿ: ಭತ್ತದ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

    May 30, 2025

    ರೈತರಿಗೆ ಸಿಹಿ ಸಮಾಚಾರ: ಕಿಸಾನ್ ಕ್ರೆಡಿಟ್‌ಕಾರ್ಡ್ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ!

    May 29, 2025

    ಮಲ್ಲಯ್ಯನಪುರದಲ್ಲಿ ಕಾಡಾನೆಗಳ ಆತಂಕ: ರೈತರಿಗೆ ಭಾರೀ ನಷ್ಟ

    May 26, 2025

    ಒಂದಕ್ಕೆ 3 ಪಟ್ಟು ಲಾಭ ತೆಗೆಯಬೇಕಾ, ಹಾಗಿದ್ದರೆ ಶುಂಠಿ ಕೃಷಿ ಮಾಡಿ: ಬೆಳೆಯುವ ವಿಧಾನ ಹೇಗೆ? ಇಲ್ಲಿದೆ ಮಾಹಿತಿ

    May 23, 2025

    ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ: ಸಂಕಷ್ಟಕ್ಕೆ ಸಿಲುಕಿದ ಬೆಳಗಾರರು – ಬೆಂಬಲ ಬೆಲೆಗೆ ಒತ್ತಾಯ

    May 19, 2025

    ನಾಲ್ಕು ಲಕ್ಷ ಬಂಡವಾಳ, 25 ಲಕ್ಷ ಲಾಭ.. ಡ್ರ್ಯಾಗನ್ ಫ್ರೂಟ್ ಬೆಳೆದು ಯಶಸ್ವಿಯಾದ ಪದವೀಧರ ರೈತ..!

    May 16, 2025

    ಅವಧಿಪೂರ್ವ ಮುಂಗಾರು ಪ್ರವೇಶ: ರೈತರಿಗೆ ಬಿತ್ತನೆಬೀಜ ನೀಡಲು ಕೃಷಿ ಇಲಾಖೆ ತಯಾರಿ

    May 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.