ಆಸ್ತಿಗಳಿಗೆ ಎ-ಖಾತಾ, ಬಿ-ಖಾತಾ ನೀಡಲು ವಿಳಂಬ: ಕೆ.ಅರ್.ಎಸ್ ಪಕ್ಷದಿಂದ ಪ್ರತಿಭಟನೆ!
ಚಾಮರಾಜನಗರ:- ಕೊಳ್ಳೇಗಾಲ ನಗರಸಭೆಯಲ್ಲಿ ಸಾರ್ವಜನಿಕರ ಆಸ್ತಿಗಳಿಗೆ ಎ-ಖಾತೆ ಮತ್ತು ಬಿ-ಖಾತಾ ವನ್ನು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. DC VS GT: ಬಟ್ಲರ್ ಅರ್ಧಶತಕ: ಡೆಲ್ಲಿ ವಿರುದ್ಧ 7 ವಿಕೆಟ್ಗಳ ರೋಚಕ ಜಯ ಸಾಧಿಸಿದ ಗುಜರಾತ್! ನಗರಸಭೆ ಕಚೇರಿಯ ಮುಂಭಾಗದಲ್ಲಿ ಕೆ.ಅರ್.ಎಸ್ ಪಕ್ಷದ ಮುಖಂಡರು ಧಿಕ್ಕಾರ ಕೂಗುವ ಮೂಲಕ ಪ್ರತಿಭಟಿಸಿದರು. ಪ್ರತಿಭಟನೆ ವೇಳೆಯಲ್ಲಿ ಮಾತನಾಡಿದ ಕೆ.ಆರ್.ಎಸ್ ಪಕ್ಷದ ಜಿಲ್ಲಾಧ್ಯಕ್ಷ ಕೆ.ಗಿರೀಶ್, ನಗರಸಭೆಯಲ್ಲಿ ಸುಮಾರು 400 ಜನರು ಕಂದಾಯ … Continue reading ಆಸ್ತಿಗಳಿಗೆ ಎ-ಖಾತಾ, ಬಿ-ಖಾತಾ ನೀಡಲು ವಿಳಂಬ: ಕೆ.ಅರ್.ಎಸ್ ಪಕ್ಷದಿಂದ ಪ್ರತಿಭಟನೆ!
Copy and paste this URL into your WordPress site to embed
Copy and paste this code into your site to embed