Close Menu
Ain Live News
    Facebook X (Twitter) Instagram YouTube
    Wednesday, June 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಎ.ಆರ್.ರೆಹಮಾನ್‌ಗೆ 2 ಕೋಟಿ ಭದ್ರತಾ ಠೇವಣಿ ಇಡಲು ದೆಹಲಿ ಹೈಕೋರ್ಟ್‌ ಆದೇಶ..ಕಾರಣವೇನು?

    By Author AINApril 26, 2025
    Share
    Facebook Twitter LinkedIn Pinterest Email
    Demo

    ಎ.ಆರ್.ರೆಹಮಾನ್, ಭಾರತೀಯ ಸಂಗೀತ ಲೋಕದ ದಿಗ್ಗಜ. ತಮ್ಮ ಅಮೋಘ ಸಂಗೀತದ ಮೂಲಕವೇ ಕೋಟಿ ಕೋಟಿ ಹೃದಯ ಗೆದ್ದಿರುವ ರೆಹಮಾನ್‌ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೆಹಲಿ ಹೈಕೋರ್ಟ್‌ ಕೃತಿಚೌರ್ಯದ  ಆರೋಪದಡಿ ರೆಹಮಾನ್‌ ಹಾಗೂ  ‘ಪೊನ್ನಿಯಿನ್ ಸೆಲ್ವನ್’ ಸಿನಿಮಾದ ನಿರ್ಮಾಪಕರ ಮೇಲೆ ಎರಡು ಕೋಟಿ ದಂಡ ಹಾಕಿದೆ.

    2023ರಲ್ಲಿ ಬಿಡುಗಡೆಯಾಗಿದ್ದ ಪೊನ್ನಿಯಿನ್ ಸೆಲ್ವನ್ 2 ಸಿನಿಮಾದ ‘ವೀರ ರಾಜ ವೀರ’ ಎಂಬ ಹಾಡು ಇದೆ. ಇದು ಜಯಂ ರವಿ ಮತ್ತು ಶೋಭಿತಾ ಧುಲಿಪಾಲ ನಡುವಿನ ಗೀತೆ. ವೀರ ರಾಜ ವೀರ’ ಹಾಡನ್ನು ಶಿವ ಸ್ತುತಿಯಿಂದ ಕದ್ದಿದ್ದು, ಶಿವ ಸ್ತುತಿಯನ್ನು ತಮ್ಮ ತಂದೆ ಮತ್ತು ತಮ್ಮ ಚಿಕ್ಕಪ್ಪನವರು ಕಂಪೋಸ್ ಮಾಡಿದ್ದರು, ಅದರ ರಾಗ, ಸಂಗೀತ, ಬೀಟ್​ಗಳನ್ನು ಸಹ ಯಾವುದೇ ಬದಲಾವಣೆ ಇಲ್ಲದೆ ಬಳಸಿಕೊಂಡಿದ್ದಾರೆ’ ಎಂದು ಉಸ್ತಾದ್ ಫಯಾಜ್ ಡಾಗರ್ ಎಂಬುವರು ಹಾಡಿನ ವಿರುದ್ಧ ಕೃತಿಚೌರ್ಯದ ಆರೋಪದ ಮಾಡಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

    ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಿ, ಎಆರ್ ರೆಹಮಾನ್ ಅವರಿಗೆ ಎರಡು ಕೋಟಿ ರೂಪಾಯಿ ದಂಡವನ್ನು ವಿಧಿಸಿದೆ. ಅದರ ಜೊತೆಗೆ ಕೋರ್ಟ್ ಕಪಾಲದ ಖರ್ಚಿಗೆ ಎರಡು ಲಕ್ಷ ರೂಪಾಯಿಯನ್ನು ಹೆಚ್ಚುವರಿಯಾಗಿ ಡಾಗರ್ ಕುಟುಂಬಕ್ಕೆ ನೀಡಬೇಕು ಎಂದಿದೆ. ಇದರ ಜೊತೆಗೆ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ಯಾವೆಲ್ಲ ವೇದಿಕೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆಯೋ ಅಲ್ಲೆಲ್ಲ ಮೂಲ ಹಾಡಿನ ಸಂಗೀತ ನಿರ್ದೇಶಕರ ಹೆಸರುಗಳನ್ನು ಸೇರಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.

    ಪೊನ್ನಿಯಿನ್ ಸೆಲ್ವನ್ ಸರಣಿ ಸಿನಿಮಾಗೆ ಮಣಿರತ್ನಂ ಆಕ್ಷನ್‌ ಕಟ್‌ ಹೇಳಿದ್ದರು. ಎಆರ್‌ ರೆಹಮಾನ್‌ ಸಂಗೀತ ನೀಡಿದ್ದರು. ತ್ರಿಷಾ, ಜಯಂ ರವಿ, ಕಾರ್ತಿ, ಐಶ್ವರ್ಯಾ ರೈ, ವಿಕ್ರಂ ಸೇರಿದಂತೆ ಹಲವರು ನಟಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? DCM ಉತ್ತರ ಕೇಳಿದ್ರೆ ಶಾಕ್ ಆಗ್ತೀರಾ!

    June 11, 2025

    ಬರ್ತ್’ಡೇ ದಿನವೇ ನಶೆಯಲ್ಲಿ ತೇಲಿದ್ರಾ ಮಂಗ್ಲಿ ..!? ರೆಸಾರ್ಟ್ ಮೇಲೆ ಪೊಲೀಸರ ದಾಳಿ: ಡ್ರಗ್ಸ್ ಪತ್ತೆ, ದೂರು ದಾಖಲು!

    June 11, 2025

    AS Ravi Kumar: ಚಿತ್ರರಂಗದಲ್ಲಿ ಮತ್ತೊಂದು ದುರಂತ: ಹೃದಯಾಘಾತದಿಂದ ಖ್ಯಾತ ನಿರ್ದೇಶಕ ನಿಧನ

    June 11, 2025

    ಬರೀ ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ಮಾಡೋದು ಸರಿಯಲ್ಲ: ED ದಾಳಿಗೆ ರಾಯರೆಡ್ಡಿ ಖಂಡನೆ

    June 11, 2025

    ಚಿನ್ನ, ಬೆಳ್ಳಿ ಬೆಲೆ ಏರಿಕೆ: ಹಳದಿ ಲೋಹದ ಇಂದಿನ ಮಾರುಕಟ್ಟೆ ದರ ಎಷ್ಟಿದೆ ಗೊತ್ತಾ? ವಿವರ ಇಲ್ಲಿದೆ

    June 11, 2025

    America: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ಮೇಲೆ ಪೊಲೀಸರ ಅಟ್ಟಹಾಸ..!

    June 11, 2025

    Corona Virus: ದೇಶದಲ್ಲಿ ಸಕ್ರಿಯ ಪ್ರಕರಣಗಳು 7,121 ಕ್ಕೆ ಏರಿಕೆ..! 24 ಗಂಟೆಗಳಲ್ಲಿ 6 ಸಾವುಗಳು

    June 11, 2025

    BREAKING.. ಗಾಲಿ ಜನಾರ್ಧನ ರೆಡ್ಡಿ’ಗೆ ಬಿಗ್ ರಿಲೀಫ್: ಜಾಮೀನು ಮಂಜೂರು

    June 11, 2025

    4ನೇ ತರಗತಿಯಲ್ಲಿ ಹಲ್ಲೆ ನಡೆಸಿದ್ದಕ್ಕೆ 50 ವರ್ಷದ ಬಳಿಕ ಸೇಡು ತೀರಿಸಿಕೊಂಡ ವ್ಯಕ್ತಿ..!

    June 11, 2025

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್, ಪವಿತ್ರಾ ಬಂಧನಕ್ಕೆ ಒಂದು ವರ್ಷ!

    June 11, 2025

    ಡಿಜಿಟಲ್ ಅರೆಸ್ಟ್ ಮಾಡಿ ವೃದ್ಧರಿಗೆ ವಂಚನೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಕೇಸ್, ಪ್ರಮುಖ ಆರೋಪಿಗಾಗಿ ಹುಡುಕಾಟ!

    June 11, 2025

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್!

    June 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.