ಕಬ್ಬಿನ ಬಾಕಿ ಬಿಲ್ ಪಾವತಿಗೆ ಆಗ್ರಹ: ಜಿಲ್ಲಾಡಳಿತ ಭವನದ ಮುಂದೆ ರೈತರ ಪ್ರತಿಭಟನೆ!

ಬಾಗಲಕೋಟ:- ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಇಲ್ಲಿನ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ಮಾಡಿದ್ದಾರೆ. Breaking News: ಬೆಂಗಳೂರಿನ Pixies Spa ಮೇಲೆ CCB ದಾಳಿ: ವೇಶ್ಯವಾಟಿಕೆ ಶಂಕೆ, ಬಾಂಗ್ಲಾದೇಶದ ಯುವತಿ ಪತ್ತೆ! ಬಾಕಿ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಈ ವೇಳೆ ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲಾಡಳಿತ ಭವನದ ಮುಖ್ಯ ಗೇಟ್ ನಲ್ಲಿ ಪೊಲೀಸರು ರೈತರನ್ನ ತಡೆಹಿಡಿದರು. ಈ ವೇಳೆ ಕೆಲಕಾಲ ರೈತರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಜಿಲ್ಲಾಡಳಿತ … Continue reading ಕಬ್ಬಿನ ಬಾಕಿ ಬಿಲ್ ಪಾವತಿಗೆ ಆಗ್ರಹ: ಜಿಲ್ಲಾಡಳಿತ ಭವನದ ಮುಂದೆ ರೈತರ ಪ್ರತಿಭಟನೆ!