ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿಯ ಶ್ರೀನಿವಾಸ್ ಗಾರ್ಡನ್ನಲ್ಲಿ ಆಯೋಜಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೇಂದ್ರದಲ್ಲಿ ಅಧಿಕಾರವಹಿಸಿ 11 ವರ್ಷ ಸಂಭ್ರಮದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಅಮೃತಕಾಲ ಸಭೆಯಲ್ಲಿ
ಹುಬ್ಬಳ್ಳಿ ಧಾರವಾಡ ಕೊಂಕಣ ಮರಾಠ ಸಮಾಜದ ಅಧ್ಯಕ್ಷರಾದ ರವಿ ನಾಯ್ಕ ರವರನ್ನು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕರಾದ ಮಹೇಶ ಟೇo ಗಿನಕಾಯಿ ಸನ್ಮಾನಿಸಿ ಗೌರವಿಸಿದರು.ಹುಬ್ಬಳ್ಳಿ-ಧಾರವಾಡ ಮೇಯರ್ ರಾಮಣ್ಣ ಬಡಿಗೇರ ಗಣ್ಯರು ಉಪಸ್ಥಿತರಿದ್ದರು.
ನಿಂಬೆ ಸಿಪ್ಪೆ ಬಿಸಾಕೋ ಮುನ್ನ ಈ ಸ್ಟೋರಿ ನೋಡಿ: ಇದರಿಂದಾಗುವ ಲಾಭ ಎಷ್ಟು ಗೊತ್ತಾ?
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಕೊಂಕಣ ಮರಾಠ ಸಮಾಜದ ಕಾರ್ಯದರ್ಶಿ ಸುರೇಂದ್ರ ಗಾoವಕರ ಸುನಿಲ್ ನಾಯ್ಕ ಅರುಣ ಕುಮಾರ ಸಾಳುಂಕೆ ವಿನೋದ್ ಸೈಲ ರಾಜೀವ ನಾಯ್ಕ ಉಪಸ್ಥಿತರಿದ್ದರು.