ಹುಬ್ಬಳ್ಳಿ: ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ 2024-25ನೇ ಸಾಲಿನ ‘ಡಿಜಿ ಮತ್ತು ಐಜಿಪಿ ಪ್ರಶಂಸನಾ ಪದಕಕ್ಕೆ ಹುಬ್ಬಳ್ಳಿ ಗುಪ್ತಚರ ಇಲಾಖೆಯ ಅಧಿಕಾರಿ ಮುರಳೀಧರ ಬ ಹುಜರತ್ತಿ ಭಾಜನರಾಗಿದ್ದಾರೆ.
ನೂತನ ಡಿಜಿಪಿ ಎಂ.ಎ ಸಲೀಮ್, ಪ್ರಶಂಸನಾ ಪದಕ ನೀಡಿ ಗೌರವಿಸಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರಶಂಸನಾ ಪದಕ ಸಿಕ್ಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಅಕಸ್ಮಾತ್ ನಾನು ಸತ್ತರೂ ಯಾರು ಕಾರಣರಲ್ಲ..ಯೂಟರ್ನ್ ಹೊಡೆದ್ರಾ ಮಡೆನೂರು ಮನು ಸಂತ್ರಸ್ತೆ Video ವೈರಲ್!