ಧಾರವಾಡ: ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಅಧ್ಯಕ್ಷರಾಗಿ ಬೆಲ್ಲದ ಪುನರಾಯ್ಕೆ!

ಧಾರವಾಡ: ಧಾರವಾಡ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರು ಪುನರಾಯ್ಕೆಯಾಗಿದ್ದಾರೆ. ಕ್ರಿಕೆಟ್​ಗೆ ವಿದಾಯ ಹೇಳಿದ ಮತ್ತೋರ್ವ ಸ್ಟಾರ್ ಪ್ಲೇಯರ್! ಈ ಹಿಂದೆ ಕೂಡ ಚಂದ್ರಕಾಂತ ಬೆಲ್ಲದ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿ ಈ ಬಾರಿಯೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಬೆಲ್ಲದ ಅವರು 2,328 ಮತಗಳನ್ನು ಪಡೆದು ಗೆಲುವು ದಾಖಲಿಸಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಮೋಹನ ಲಿಂಬಿಕಾಯಿ ಅವರು … Continue reading ಧಾರವಾಡ: ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಅಧ್ಯಕ್ಷರಾಗಿ ಬೆಲ್ಲದ ಪುನರಾಯ್ಕೆ!