Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    MP Election: ಸಂಸದೆ ಸುಮಲತಾ ರನ್ನು ಮರೆತೇ ಬಿಟ್ರಾ ಬಿಜೆಪಿ ನಾಯಕರು!?

    By AIN AuthorNovember 27, 2023
    Share
    Facebook Twitter LinkedIn Pinterest Email
    Demo

    ಮಂಡ್ಯ:– ಬಿಜೆಪಿ ನಾಯಕರು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಮರೆತೇ ಬಿಟ್ಟರಾ? ಹೀಗೊಂದು ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

    ಬಿಜೆಪಿ ನಾಯಕರು ಇತ್ತೀಚೆಗಿನ ದಿನಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಜತೆಗೆ ರಾಜಕೀಯಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಗಳನ್ನು ನೀಡುತ್ತಿಲ್ಲ. ಇದೆಲ್ಲವನ್ನು ಗಮನಿಸಿದರೆ ಚುನಾವಣೆ ಮುನ್ನವೇ ಬೇಡವಾದರಾ? ಎಂಬ ಸಂಶಯ ಕಾಡಲಾರಂಭಿಸಿದೆ.

    ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡ ಸುಮಲತಾ ಅವರಿಗೆ ಯಾವುದೇ ರಾಜಕೀಯ ಪಕ್ಷ ಅನಿವಾರ್ಯವಲ್ಲ. ಆದರೆ ಕಳೆದ ಚುನಾವಣೆಗೂ ಈ ಬಾರಿ ನಡೆಯಲಿರುವ ಚುನಾವಣೆಗೆ ಬಹಳಷ್ಟು ವ್ಯತ್ಯಾಸಗಳಿರುವುದರಿಂದ ಮತ್ತು ಸದ್ಯ ಅವರನ್ನು ಮತದಾರರು ಕೂಡ ರಾಜಕಾರಣಿಯನ್ನಾಗಿಯೇ ನೋಡುವುದರಿಂದ, ಹಿಂದಿನ ಅನುಕಂಪ ಈ ಬಾರಿ ದೊರೆಯುವುದು ದೂರದ ಮಾತಾಗಿದೆ. ಜೆಡಿಎಸ್ ನೊಂದಿಗಿನ ಮೈತ್ರಿ ಬಳಿಕದ ಬೆಳವಣಿಗೆಗಳು ಸುಮಲತಾ ಅವರಿಗೆ ಪೂರಕನಾ? ಮಾರಕನಾ? ಎಂಬುದು ಈಗ ಎಲ್ಲರ ಮುಂದಿರುವ ಕುತೂಹಲವಾಗಿದೆ.

    ಈ ಹಿಂದೆಯೇ ನಾನು ರಾಜಕೀಯ ಬಿಡುತ್ತೇನೆ ಆದರೆ ಸ್ವಾಭಿಮಾನ ಬಿಡಲ್ಲ. ನಾನು ಮಂಡ್ಯದವಳು ಮಂಡ್ಯದಲ್ಲಿಯೇ ಇರುತ್ತೇನೆ. ಇಲ್ಲಿಯೇ ರಾಜಕಾರಣ ಮಾಡುತ್ತೇನೆ ಎಂಬ ಮಾತನ್ನು ಸುಮಲತಾ ಹೇಳಿಕೊಂಡೇ ಬಂದಿದ್ದಾರೆ. ಮತ್ತು ಅದಕ್ಕೆ ಬದ್ಧವಾಗಿಯೇ ಉಳಿಯುವ ತೀರ್ಮಾನವನ್ನು ಮಾಡಿದ್ದಾರೆ. ಹೀಗಾಗಿ ಬಿಜೆಪಿ – ಜೆಡಿಎಸ್ ಮೈತ್ರಿಯ ಬಗ್ಗೆ ಯಾವುದೇ ಅಧೀಕೃತ ಮಾಹಿತಿ ಇಲ್ಲ. ನನ್ನ ಅಭಿಪ್ರಾಯವನ್ನು ಯಾರೂ ಕೇಳಿಲ್ಲ. ಸ್ಪರ್ಧೆ ಕುರಿತಂತೆ ಇನ್ನೂ ಈಗ್ಲೇ ಏನೂ ಹೇಳುವುದಿಲ್ಲ ಎನ್ನುವ ಮೂಲಕ ತಮ್ಮ ನಿಲುವು ಏನು ಎಂಬುದನ್ನು ಪರೋಕ್ಷವಾಗಿಯೇ ಎದುರಾಳಿಗಳಿಗೆ ರವಾನಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ರೈತರಿಗೆ ‘ಮಾವು’ ಸಂಕಷ್ಟ: ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಅನ್ನದಾತರು!

    June 16, 2025

    ಕಾಂತಾರಕ್ಕೆ ಕಂಟಕ: ಸಿನಿಮಾ ತಂಡಕ್ಕೆ ನೋಟಿಸ್ ಕೊಟ್ಟ ತಹಸೀಲ್ದಾರ್!

    June 16, 2025

    ಹೃದಯಾಘಾತ: ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಯುವಕ ಸಾವು!

    June 16, 2025

    ಕೋಲಾರ: ನೀರೆಂದು ಭಾವಿಸಿ ಕೀಟನಾಶಕ ಕುಡಿದು ಇಬ್ಬರು ಕಾರ್ಮಿಕರು ಸಾವು!

    June 16, 2025

    ಕೋಲಾರ: SBI ಎಟಿಎಂನಲ್ಲಿದ್ದ 27 ಲಕ್ಷ ರೂಪಾಯಿ ದೋಚಿದ ಕಳ್ಳರು!

    June 16, 2025

    ಸಶಕ್ತ ಭಾರತ ಹಾಗೂ ಹಿಂದೂಗಳ ರಕ್ಷಣೆಗಾಗಿ ಮೂರನೇ ಯೋಜನೆ: ಪ್ರವೀಣ್ ಭಾಯಿ ತೊಗಡಿಯಾ

    June 16, 2025

    ಘೋರ ದುರಂತ.. ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶ ಸಾವು..!

    June 16, 2025

    ಪ್ರಕೃತಿ ನಟ್ಟ ನಡುವೆ ಪುಟ್ಟ ಪುಟ್ಟ ಮನೆಗಳು.. ದಶಕಗಳೇ ಕಳೆದ್ರು ಕೂಡ ಈ ಗ್ರಾಮಕ್ಕಿಲ್ಲ ಸರಿಯಾದ ರಸ್ತೆ, ವಿದ್ಯುತ್ ಸಂಪರ್ಕ

    June 16, 2025

    ‘ಪೋಲಿ‘ಸಪ್ಪನ ಹನಿ ಕಹಾನಿ! Honeytrapಗೆ ಸ್ಕೆಚ್ ಹಾಕಿದ್ದ ಪೊಲೀಸ್ ಸಿಬ್ಬಂದಿ ಅರೆಸ್ಟ್..!

    June 16, 2025

    Doddaballapur Crime: ಸ್ನೇಹಿತರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..!

    June 16, 2025

    ಕರಾವಳಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ: ಮರ ಬಿದ್ದು ಬೈಕ್ ಸವಾರ ಸಾವು..!

    June 16, 2025

    ಕುರ್ಚಿ ಉಳಿಸಿಕೊಳ್ಳುವುದಕ್ಕೋಸ್ಕರ ಸಿದ್ದರಾಮಯ್ಯ ಜನರ ಗಮನ ಡೈವರ್ಟ್ ಮಾಡುತ್ತಿದ್ದಾರೆ ಅಷ್ಟೆ : ಪ್ರತಾಪ್ ಸಿಂಹ ಕಿಡಿ

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.