ನಾವೇನು ಪ್ರತೀ ತಿಂಗಳು ಗೃಹಲಕ್ಷ್ಮಿ ಹಣ ಕೊಡ್ತೀವಿ ಅಂದಿದ್ದೇವಾ!? ಉಲ್ಟಾ ಮಾತಾಡಿದ ಡಿಕೆಶಿ!
ವಿಜಯನಗರ:- 2023ರ ವಿಧಾನಸಭಾ ಚುನಾವಣೆ ಮುನ್ನ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಹೆಸರೇಳಿ ಅಧಿಕಾರಕ್ಕೆ ಬಂದಿತ್ತು. ಆ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದು. ಆದರೆ ಕಳೆದ ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ದುಡ್ಡು ಬಂದಿಲ್ಲ. ಇದಕ್ಕೆ ಮಹಿಳೆಯರು ವ್ಯಾಪಕ ಆಕ್ರೋಶ ಹೊರ ಹಾಕಿದ್ದಾರೆ. ಮಳೆ ಅವಾಂತರ: ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ – ಸಿಟಿ ರವಿ! ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಡಿಕೆಶಿ, ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. … Continue reading ನಾವೇನು ಪ್ರತೀ ತಿಂಗಳು ಗೃಹಲಕ್ಷ್ಮಿ ಹಣ ಕೊಡ್ತೀವಿ ಅಂದಿದ್ದೇವಾ!? ಉಲ್ಟಾ ಮಾತಾಡಿದ ಡಿಕೆಶಿ!
Copy and paste this URL into your WordPress site to embed
Copy and paste this code into your site to embed