ಕಾಲ್ತುಳಿತ ದುರಂತ : ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದತಿಗೆ ಒತ್ತಾಯಿಸಿ ಪ್ರತಿಭಟನೆ!

ಚಾಮರಾಜನಗರ:- ಬೆಂಗಳೂರಿನಲ್ಲಿ ಐಪಿಎಲ್ ವಿಜಯೇತ ತಂಡ ಆರ್.ಸಿ.ಬಿ.ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ 11 ಜನರ ಸಾವು ಪ್ರಕರಣಕ್ಕೆ ಸಂಬಂದಿಸಿದಂತೆ ಅಮಾಯಕ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಲು ನಾಯಕ ಜನಾಂಗದ ಮುಖಂಡ ಕೆಲ್ಲಂಬಳ್ಳಿ ಸೋಮನಾಯಕ ಹಾಗೂ ಬೆಂಬಲಿಗರು ಇಂದು ನಗರದಲ್ಲಿ ಆಗ್ರಹಿಸಿದರು. ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್! ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಸೇರಿದಂತೆ 5 ಮಂದಿ ಅಧಿಕಾರಿಗಳ  ಅಮಾನತು ಆದೇಶ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ನಾಯಕ ಜನಾಂಗದಿಂದ ಪ್ರತಿಭಟನೆ … Continue reading ಕಾಲ್ತುಳಿತ ದುರಂತ : ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದತಿಗೆ ಒತ್ತಾಯಿಸಿ ಪ್ರತಿಭಟನೆ!