Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಡಿಕೆಶಿನ ಸೋನಿಯಾ ಗಾಂಧಿ ಭೇಟಿ ಮಾಡಿಲ್ವಂತೆ: ಡಿಕೆಶಿ ಬದಲಾವಣೆ ನಿಶ್ಚಿತವಾ ?

    By Author AINApril 4, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕಳೆದ ಮೂರು ದಿನಗಳಿಂದ ದೆಹಲಿಯಲ್ಲೇ ಬೀಡುಬಿಟ್ಟಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ಸಹ, ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ವಿರೋಧಿಗಳ ವಿರುದ್ಧ ತಂತ್ರಗಾರಿಕೆ ರೂಪಿಸುತ್ತಿದ್ದಾರೆ.

    ಈ ನಡುವೆ ಸುದ್ದಿಗೋಷ್ಠಿ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್‌ ಬಾಯಿ ಬಿಡಿಸುವ ಪ್ರಯತ್ನವನ್ನ ಮಾಧ್ಯಮ ಪ್ರತಿನಿಧಿಗಳು ಮಾಡಿದ್ರು. ಈ ವೇಳೆ ರಿಯಾಕ್ಟ್‌ ಮಾಡಿದ ಡಿಕೆಶಿ,

    ಸಿದ್ದರಾಮಯ್ಯ ಅವರು ಹಾಗೂ ನೀವು ವರಿಷ್ಠರನ್ನು ಭೇಟಿಯಾಗುತ್ತಾ ಇದ್ದೀರಿ. ಸಚಿವರ ದಂಡು ಸಹ ದೆಹಲಿಯಲ್ಲಿದೆ. ಸರ್ಕಾರದಲ್ಲಿ ಬದಲಾವಣೆಯಾಗಲಿದೆಯೇ ಎಂದು ಕೇಳಿದಾಗ, “ಪಕ್ಷದ ನಾಯಕರನ್ನು ನಾವು ಭೇಟಿಯಾಗುವುದು ಸಾಮಾನ್ಯ. ನಾನು ವೇಣುಗೋಪಾಲ್ ಹಾಗೂ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರ್ನಾಟಕ ಭವನದಲ್ಲಿಯೇ ಭೇಟಿ ಮಾಡಲಾಯಿತು” ಎಂದರು.

    ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನಿಮ್ಮ ನಿಲುವೇನು ಎಂದು ಪ್ರಶ್ನಿಸಿದಾಗ, “ಪಕ್ಷ ಹೇಗೆ ಹೇಳುತ್ತದೆಯೋ ಆ ರೀತಿ ಮುನ್ನಡೆಯುವುದು. ಐದು ವರ್ಷ ಸೇವೆ ಸಲ್ಲಿಸಿದ್ದೇನೆ. ಪಕ್ಷಕ್ಕೆ ಒಳ್ಳೆಯದಾಗುವುದು ಮುಖ್ಯ. ವ್ಯಕ್ತಿಗಿಂತ ಪಕ್ಷ ಮುಖ್ಯ” ಎಂದು ಮಾರ್ಮಿಕವಾಗಿ ನುಡಿದರು.

    ಡಿಕೆಶಿ ಬದಲಾವಣೆ ನಿಶ್ಚಿತವೇ ?

    ಕಳೆದ ಹಲವಾರು ದಿನಗಳಿಂದ ಸೋನಿಯಾ ಗಾಂಧಿ ಅವರನ್ನು ಶಿವಕುಮಾರ್ ಅವರು ಭೇಟಿಯಾಗಿಲ್ಲ. ಭೇಟಿಯಾದರೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ನಿಶ್ಚಿತ ಎನ್ನುವ ಮಾತುಗಳ ಬಗ್ಗೆ ಕೇಳಿದಾಗ, “ಭೇಟಿಯಾಗಿಲ್ಲ ಎಂದು ಹೇಳಿದವರು ಯಾರು? ಸಾಕ್ಷಿಗೆ ಫೋಟೊಗಳನ್ನು ತೋರಿಸಲೇ” ಎಂದಾಗ ಅಧಿಕೃತವಾಗಿ ಫೋಟೊಗಳು ದೊರೆತಿಲ್ಲ ಎಂದು ಮರು ಪ್ರಶ್ನಿಸಿದಾಗ, “ನಿಮಗೆ ಏಕೆ ತೋರಿಸಬೇಕು. ನನಗೆ ಬೇಕಾಗಿದ್ದು ಬಿಡುಗಡೆ ಮಾಡಲಾಗುವುದು, ಬೇಡದ್ದು ಇಲ್ಲ” ಎಂದು ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    ಹಲಸಿನಹಣ್ಣು ಕದಿಯಲು ಬಂದು ಕಳ್ಳನ ಪೇಚಾಟ: ಮರದಲ್ಲಿ ನೇತಾಡಿದ ವ್ಯಕ್ತಿ.. ಅಷ್ಟಕ್ಕೂ ಆಗಿದ್ದೇನು?

    June 26, 2025

    ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್!

    June 26, 2025

    ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ!

    June 26, 2025

    ನಿಮ್ಮ ಮನೆಯಲ್ಲಿಯೂ ಹಲ್ಲಿ, ಜಿರಳೆ ಕಾಟ ಹೆಚ್ಚಾಗಿದ್ಯಾ? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!

    June 26, 2025

    ಬೆಂಗಳೂರಿಗೆ ಭೇಟಿ ಕೊಟ್ಟ ಭರವಸೆ ಸಮಿತಿಯ ಬಿಹಾರ ನಿಯೋಗ: TA ಶರವಣ ನೇತೃತ್ವದಲ್ಲಿ ಸಭೆ!

    June 26, 2025

    ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

    June 26, 2025

    Shubhanshu Shukla: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲಾ..!

    June 26, 2025

    Supreme Court: ಆರೋಪಿಗೆ ಜಾಮೀನು: ಬಿಡುಗಡೆ ಮಾಡದ ಸರ್ಕಾರಕ್ಕೆ ‘ಸುಪ್ರೀಂ’ ದಂಡ

    June 26, 2025

    ಮೊದಲು ಸುರೇಶ್ ಬಾಬು ಮನೆಯ ದೋಸೆ ತವಾದ ತೂತು ಮುಚ್ಚಿಕೊಳ್ಳಲಿ: ಡಿ.ಕೆ ಶಿವಕುಮಾರ್ ಟಾಂಗ್

    June 26, 2025

    ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ವಿಚಾರ: ಬಿ.ವೈ. ವಿಜಯೇಂದ್ರ ಹೇಳಿದ್ದೇನು..?

    June 26, 2025

    Shubhanshu Shukla: ನಡೆಯಲು ಕಲಿಯುತ್ತಿರುವ ಮಗುವಿನಂತೆ.. ಬಾಹ್ಯಾಕಾಶದಲ್ಲಿರುವ ಶುಭಾಂಶು ಶುಕ್ಲಾ ಕಳುಹಿಸಿದ ಮೊದಲ ಸಂದೇಶ!

    June 26, 2025

    ಬಾಹ್ಯಾಕಾಶದಲ್ಲಿ ʼಬೀಜ ಮೊಳಕೆʼ ಅಧ್ಯಯನಕ್ಕೆ ನಾಂದಿ ಹಾಡಿದ ಧಾರವಾಡ: ಸಚಿವ ಪ್ರಲ್ಹಾದ ಜೋಶಿ

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.