Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಳಿಗ್ಗೆ ಎದ್ದಾಕ್ಷಣ ಫೋನ್ ನೋಡುತ್ತೀರಾ!? ಹುಷಾರ್, ಈ ಸಮಸ್ಯೆ ಗ್ಯಾರಂಟಿ!

    By AIN AuthorFebruary 16, 2025
    Share
    Facebook Twitter LinkedIn Pinterest Email
    Demo

    ಸ್ಮಾರ್ಟ್ ಫೋನ್ ಇಲ್ಲದೆ ಇದ್ದರೆ ಆಗ ಜೀವನವೇ ಇಲ್ಲವೆನ್ನುವಂತಹ ಪರಿಸ್ಥಿತಿಯು ಇಂದಿನ ಯುಗದಲ್ಲಿದೆ. ಬೆಳಗ್ಗೆ ಬೇಗ ಎದ್ದೇಳಲು ಅಲರಾಂನಿಂದ ಹಿಡಿದು ರಾತ್ರಿ ಮಲಗುವ ತನಕ ಪ್ರತಿಯೊಂದು ವಿಚಾರಕ್ಕೂ ನಾವು ಸ್ಮಾರ್ಟ್ ಫೋನ್ ಅವಲಂಬಿಸಿದ್ದೇವೆ. ಅದರಲ್ಲೂ ಯಾವುದೇ ವಿಚಾರವು ನಮಗೆ ತಿಳಿಯದೆ ಇದ್ದರೆ ಆಗ ನಾವು ಇಂಟರ್ನೆಟ್ ಗೆ ಹೋಗಿ ಹುಡುಕಲು ಆರಂಭಿಸುತ್ತೇವೆ. ಇದು ನಮ್ಮ ಜ್ಞಾಪಕ ಶಕ್ತಿಯನ್ನು ಮತ್ತಷ್ಟು ಕಡಿಮೆ ಮಾಡಿದೆ.

    ಕಾವೇರಿ ನದಿಯಲ್ಲಿ ಯೋಗ ಮಾಡುತ್ತಲೇ ಮಾಡುತ್ತಲೇ ಯೋಗಪಟು ಮೃತ್ಯು

    ​ಸ್ಮಾರ್ಟ್ ಫೋನ್ ಬಂದ ನಂತರ ಜನರ ದೈನಂದಿನ ಬಹುತೇಕ ಸಮಯವನ್ನು ಕೊಲ್ಲುತ್ತಿದೆ. ಎಲ್ಲಾ ವಯೋಮಾನದವರು ಸ್ಮಾರ್ಟ್​ಫೋನ್​ ಚಟಕ್ಕೆ ಬಿದ್ದು ಅದರಿಂದ ಅನೇಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮಾತ್ರವಲ್ಲದೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರನ್ನು ಕುಗ್ಗಿಸುತ್ತಿದೆ.

    ನಿಮಗೆ ಗೊತ್ತಾ? ಮೆಲಟೋನಿನ್ ನಿದ್ರೆಯನ್ನು ನಿಯಂತ್ರಿಸುವ ಹಾರ್ಮೋನ್. ಆದರೆ ಸ್ಮಾರ್ಟ್​​ಫೋನ್ ನಿಂದ ಬರುವ ನೀಲಿ ಬೆಳಕು ನಿಮಗೆ ತೊಂದರೆ ನೀಡುತ್ತೆ. ಸ್ಮಾರ್ಟ್​ಫೋನ್​ ಬಳಕೆಯಿಂದ ಹಾರ್ಮೋನ್ ಉತ್ಪಾದನೆಯನ್ನು ತಡೆಯುತ್ತದೆ.

    ಬೆಳಗ್ಗೆ ಎದ್ದ ತಕ್ಷಣ ಬಹುತೇಕರು ಸ್ಮಾರ್ಟ್​ಫೋನ್ ನೋಡುತ್ತಾರೆ. ಇನ್ನು ಕೆಲವರು ಅಲರಾಂ ಇಟ್ಟುಕೊಂಡಿರುತ್ತಾರೆ. ಆದರೆ ಈ ವೇಳೆ ಸ್ಮಾರ್ಟ್​ಫೋನ್​ನಿಂದ ಹೊರಬರುವ ನೀಲಿ ಬೆಳಕು ಸಿರ್ಕಾಡಿಯನ್ ಲಯವನ್ನು ಅಡ್ಡಿಪಡಿಸುತ್ತದೆ. ಇದು ಹಗಲಿನಲ್ಲಿ ನಿಮಗೆ ಆಯಾಸವನ್ನುಂಟು ಮಾಡುತ್ತದೆ. ರಾತ್ರಿಯಲ್ಲಿ ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರುತ್ತದೆ.

    ಎದ್ದ ತಕ್ಷಣ ಫೋನ್ ನೋಟಿಫಿಕೇಶನ್ ನೋಡುವ ಅಭ್ಯಾಸವು ಒತ್ತಡ ಮತ್ತು ಆತಂಕಕ್ಕೆ ಕಾರಣವಾಗಬಹುದು. ನೀವು ಒತ್ತಡದಲ್ಲಿರುವಾಗ ಕಾರ್ಟಿಸೋಲ್ ಮಟ್ಟಗಳು ಹೆಚ್ಚಾಗಬಹುದು. ಇದು ಹೃದಯ ಬಡಿತವನ್ನು ಹೆಚ್ಚಿಸುವುದು ಮತ್ತು ಇತರ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

    ಬೆಳ್ಳಗ್ಗೆಯಾದ ನಂತರ ಕೆಲವರು ಸ್ಮಾರ್ಟ್​ಫೋನ್​ ತೆರೆದು ಏನಾದರೂ ಇದೆಯಾ ಎಂದು ಪರಿಶೀಲಿಸುತ್ತಾರೆ. ಇದು ನಿಮ್ಮನ್ನು ಬೇರೆಡೆಗೆ ತಿರುಗಿಸಬಹುದು. ಧ್ಯಾನ, ವ್ಯಾಯಾಮ ಮತ್ತು ಆರೋಗ್ಯಕರ ಆಹಾರವನ್ನು ಕ್ರಮೇಣ ತಪ್ಪಿಸಲು ಪ್ರಾರಂಭಿಸುತ್ತದೆ.

    ಸರಿಯಾದ ಜೀವನ ನಡೆಸಲು ಆರೋಗ್ಯ ಬಹು ಮುಖ್ಯ. ಆರೋಗ್ಯವಿಲ್ಲದೆ ಏನು ಮಾಡಲು ಸಾಧ್ಯವಿಲ್ಲ. ಆದರೆ ಸ್ಮಾರ್ಟ್​ಫೋನ್​ ಜನರ ಜೀವನವನ್ನು ಕಸಿಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳಲ್ಲಿ ಸ್ಮಾರ್ಟ್​ಫೋನ್​ ಬಳಕೆ ಜೋರಾಗಿದೆ. ಸ್ಕೂಲ್​​​ನಿಂದ ಬಂದಂತೆ ನೇರವಾಗಿ ಸ್ಮಾರ್ಟ್​ಫೋನ್​​ ಬಳಸಲು ಮುಂದಾಗುತ್ತಾರೆ. ಇದರಿಂದ ಎಳೆಯರ ಕಣ್ಣುಗಳಿಗೆ ಬೇಗ ಕನ್ನಡಕ ಬರುತ್ತಿದೆ.

    Demo
    Share. Facebook Twitter LinkedIn Email WhatsApp

    Related Posts

    Shubhanshu Shukla: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷ ಯಾನಕ್ಕೆ ಹೊಸ ಡೇಟ್ ಫಿಕ್ಸ್..!

    June 18, 2025

    100, 200 ರೂಪಾಯಿ ನೋಟುಗಳ ಕುರಿತು ಬಿಗ್ ಅಪ್ಡೇಟ್ ಕೊಟ್ಟ RBI..! ಏನದು ಅಂತೀರಾ..?

    June 18, 2025

    Post Office: ಸೂಪರ್ ಸ್ಕೀಮ್.. ಪ್ರತಿ ದಿನ 333 ರೂಪಾಯಿ ಸೇವ್ ಮಾಡಿ, 17 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತೆ!

    June 18, 2025

    ಹಳೆಯ ಬಟ್ಟೆ ಎಸೆಯೋದು ಅಥವಾ ದಾನ ಮಾಡೋದು.. ಇದರಲ್ಲಿ ಯಾವುದು ಒಳ್ಳೆಯದು?

    June 17, 2025

    ಕುಂಬಳಕಾಯಿ ಸೇವನೆಯಿಂದ ಸಿಗುತ್ತೆ ಆರೋಗ್ಯಕ್ಕೆ ಸಖತ್ ಲಾಭ; ಕೇಳಿದ್ರೆ ನೀವೆ ಶಾಕ್ ಆಗ್ತೀರಿ!

    June 17, 2025

    ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿದ್ರೆ ಎಲ್ಲಾ ಆರೋಗ್ಯ ಸಮಸ್ಯೆಗಳು ಮಾಯ..!

    June 17, 2025

    Air India: ಮತ್ತೊಂದು ಏರ್ ಇಂಡಿಯಾ ವಿಮಾನಕ್ಕೆ ತಾಂತ್ರಿಕ ದೋಷ: ಲಂಡನ್’ಗೆ ಫ್ಲೈಟ್ ಕ್ಯಾನ್ಸಲ್

    June 17, 2025

    Crude Oil Price: ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ಏರಿಕೆ..! ಭಾರತೀಯ ಕಂಪನಿಗಳ ಮೇಲೆ ಒತ್ತಡ

    June 17, 2025

    Gold Price: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ! ಬಂಗಾರ ಖರೀದಿಸಲು ಇದೇ ಬೆಸ್ಟ್ ಟೈಮ್

    June 17, 2025

    Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!

    June 17, 2025

    ಕಣ್ಣುಗಳ ಸುತ್ತಲೂ ಊದಿ ಕೊಳ್ಳುತ್ತಿದ್ಯಾ!? ಹಾಗಿದ್ರೆ ನಿಮ್ಮ ಕಿಡ್ನಿಗಳು ಹಾಳಾಗಿವೆ ಎಂದರ್ಥ

    June 17, 2025

    ನಿತ್ಯ ರಾತ್ರಿ ಹೊತ್ತು ಅನ್ನ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ? ಕೆಟ್ಟದ್ದಾ..? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.