Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಪೋಟಾ ಸೇವನೆಯಿಂದಾಗುವ ಸೂಪರ್ ಲಾಭಗಳ ಬಗ್ಗೆ ನಿಮಗೆ ಗೊತ್ತಾ..?

    By AIN AuthorNovember 28, 2023
    Share
    Facebook Twitter LinkedIn Pinterest Email
    Demo

    ಸಪೋಟ ಹಣ್ಣಿನಲ್ಲಿರುವ ವಿಶಾಲ ಶ್ರೇಣಿಯ ಪೋಷಕಾಂಶಗಳು ಆರೋಗ್ಯಕ್ಕೆ ಬಹಳ ಶ್ರೇಷ್ಠವಾಗಿರುವುದಲ್ಲದೆ ತಿನ್ನಲು ಅತ್ಯಂತ ರುಚಿಯಾಗಿಯೂ ಇರುತ್ತದೆ. ಉತ್ಕರ್ಷಣ ನಿರೋಧಿ ಅಂಶಗಳಿಂದ ಶ್ರೀಮಂತವಾಗಿರುವ ಸಪೋಟ ವಿಟಮಿನ್ ಇ, ಎ, ಸಿ ಮತ್ತು ಕಬ್ಬಿಣ ಮತ್ತು ತಾಮ್ರದ ಗುಣಗಳನ್ನು ಹೊಂದಿದೆ. 

    * ವಿಟಮಿನ್ ಎ ಅಂಶವನ್ನು ಹೊಂದಿರುವ ಚಿಕ್ಕುವಿನಿಂದ ಕಣ್ಣಿನ ದೃಷ್ಟಿ ಸುಧಾರಣೆಯಾಗುತ್ತದೆ.

    * ಸಪೋಟದಲ್ಲಿ ವಿಟಮಿನ್ ‘ಎ’ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಲು ನೆರವಾಗುತ್ತದೆ.

    * ಈ ಹಣ್ಣಿನಲ್ಲಿ ವಿಟಮಿನ್ ಬಿ-ಕಾಂಪ್ಲೆಕ್ಸ್ ಹೇರಳವಾಗಿರುವ ಕಾರಣ ಈ ಗುಂಪಿನ ವಿಟಮಿನ್ನುಗಳಿಂದ ದೊರಕುವ ಎಲ್ಲಾ ಪ್ರಯೋಜನಗಳು ದೊರಕುತ್ತವೆ.

    * ಸಪೋಟ ಹಣ್ಣಿನಲ್ಲಿ ನಾರಿನಾಂಶ ಹೆಚ್ಚಾಗಿ ಇರುವುದರಿಂದ ಮಲಬದ್ಧತೆಗೆ ಸಂಭಂದಪಟ್ಟ ಕೊರತೆಗಳನ್ನು ಕಡಿಮೆ ಮಾಡಲು ಸಹಾಯಮಾಡುತ್ತದೆ.

    * ತಾಜಾ ಸಪೋಟವನ್ನು ಹಾಗೆಯೇ ತಿಂದರೆ ಜೀರ್ಣಕ್ರಿಯೆಗೆ ಬೇಕಾದ ನಾರಿನಂಶವನ್ನು ದೇಹ ಪಡೆಯಲು ಸಾಧ್ಯವಾಗುತ್ತದೆ. 

    * ಸಪೋಟದಲ್ಲಿರುವ ಕಾರ್ಬೋಹೈಡ್ರೇಟ್ಸ್ ಮತ್ತು ಪೋಷಕಾಂಶಗಳು ಗರ್ಭಿಣಿಯರಿಗೆ ತುಂಬಾ ಒಳ್ಳೆಯದು. ಇದರಿಂದ ವಾಕರಿಕೆ, ತಲೆ ತಿರುಗುವುದು, ಸುಸ್ತು ಕಡಿಮೆಯಾಗುತ್ತದೆ.

    * ಇದರ ಬೀಜಗಳನ್ನು ಅರೆದು ಪೇಸ್ಟ್‌ ಮಾಡಿ ಹರಳೆಣ್ಣೆಯ ಜೊತೆ ಮಿಶ್ರಣ ಮಾಡಿಕೊಂಡು ನೆತ್ತಿಯಮೇಲೆ ಹಚ್ಚಿ. ಒಂದು ರಾತ್ರಿಕಳೆದು ಮಾರನೇ ದಿನ ಚೆನ್ನಾಗಿ ತೊಳೆಯಿರಿ. ಇದರಿಂದ ನಿಮ್ಮ ಕೂದಲು ಮೃದುವಾಗುವುದಲ್ಲದೆ ತಲೆಹೊಟ್ಟಿನ ಸಮಸ್ಯೆಯನ್ನು ನಿಯಂತ್ರಿಸಬಹುದು

    * ಸಪೋಟದಲ್ಲಿ ಹೇರಳವಾಗಿರುವ ಪೊಟಾಶಿಯಂ ಅಂಶವು ದೇಹದ ಮಾಂಸಖಂಡಗಳ ಬಲವರ್ಧನೆಗೆ ನೆರವಾಗುತ್ತದೆ.

    * ಸಪೋಟದಲ್ಲಿರುವ ಅತಿ ಹೆಚ್ಚಿನ ಟ್ಯಾನಿನ್ ಅಂಶವು ಪ್ರಮುಖ ಉರಿಯೂತ ವಿರೋಧಿ ಗುಣಗಳನ್ನು ಹೊಂದಿರುತ್ತದೆ.

    * ಸಪೋಟ ಹಣ್ಣಿನಲ್ಲಿರುವ ಕ್ಯಾಲ್ಸಿಯಂ, ಗಂಧಕ, ಕಬ್ಬಿಣ ಹಾಗೂ ಇತರ ಖನಿಜಗಳು ಮೂಳೆಗಳನ್ನು ಆರೋಗ್ಯಕರವಾಗಿ ಹಾಗೂ ದೃಢಯುತವಾಗಿರಿಸಲು ನೆರವಾಗುತ್ತವೆ

    * ಸಪೋಟ ರಕ್ತ ಶುದ್ಧಿ ಮಾಡುತ್ತದೆ ಹಾಗೂ ದೇಹದಲ್ಲಿ ರಕ್ತ ಉತ್ಪಾದಿಸಲು ಸಹಾಯ ಮಾಡುತ್ತದೆ.

    * ಇದರಲ್ಲಿರುವ ಪ್ರಬಲ ನಿದ್ರಾಜನಕ (ಸೆಡೇಟಿವ್) ಉದ್ರೇಕಗೊಂಡಿರುವ ನರಗಳನ್ನು ಶಾಂತಗೊಳಿಸಿ ಒತ್ತಡವನ್ನು ಕಡಿಮೆಮಾಡುತ್ತದೆ. ಆದ್ದರಿಂದ ನಿದ್ರಾಹೀನತೆ, ಆತಂಕ ಮತ್ತು ಖಿನ್ನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಇದು ಬಹಳ ಒಳ್ಳೆಯದು.

     

    Demo
    Share. Facebook Twitter LinkedIn Email WhatsApp

    Related Posts

    ಕಣ್ಣುಗಳ ಸುತ್ತಲೂ ಊದಿ ಕೊಳ್ಳುತ್ತಿದ್ಯಾ!? ಹಾಗಿದ್ರೆ ನಿಮ್ಮ ಕಿಡ್ನಿಗಳು ಹಾಳಾಗಿವೆ ಎಂದರ್ಥ

    June 17, 2025

    ನಿತ್ಯ ರಾತ್ರಿ ಹೊತ್ತು ಅನ್ನ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ? ಕೆಟ್ಟದ್ದಾ..? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    June 16, 2025

    ಮಾರಕ ರೋಗಗಳಿಗೆ ಹಲಸಿನ ಬೀಜ ಮದ್ದು: ಗಂಭೀರ ಸಮಸ್ಯೆಗಳಿಗೆ ಇದು ರಾಮಬಾಣ!

    June 16, 2025

    ಬಾಯಲ್ಲಿ ಹುಣ್ಣಿನ ಸಮಸ್ಯೆಯೇ!? ಹಾಗಿದ್ರೆ ಈ ಮನೆಮದ್ದುಗಳನ್ನು ಫಾಲೋ ಮಾಡಿ!

    June 16, 2025

    ನಿಮಗಿದು ಗೊತ್ತಾ!? ಮನೆ ಮುಂದೆ ಈ ಹೂವಿನ ಗಿಡ ಬೆಳೆಸಿದರೆ ಆರ್ಥಿಕ ಸಮಸ್ಯೆ ಶಾಶ್ವತ ದೂರವಾಗುತ್ತಂತೆ!

    June 16, 2025

    Chicken Benefits: ಚಿಕನ್‌ ತಿನ್ನೋದ್ರಿಂದ ಎಷ್ಟೆಲ್ಲಾ ಆರೋಗ್ಯ ಬೆನಿಫಿಟ್ ಗಳಿದೆ ಗೊತ್ತಾ?

    June 16, 2025

    ಪುರುಷರೇ ಎಚ್ಚರ: ಗಂಡಸರಲ್ಲಿ ವೇಗವಾಗಿ ಹರಡುತ್ತಿದೆ ಇದೊಂದು ಕ್ಯಾನ್ಸರ್.. ಈ ಲಕ್ಷಣ ಕಂಡ್ರೆ ಕೂಡಲೇ ಡಾಕ್ಟರ್ ಭೇಟಿ ಮಾಡಿ!

    June 16, 2025

    ತೆಳ್ಳಗಾಗಬೇಕು ಅಂತ ಬಿಸಿ ನೀರಿಗೆ ಜೇನುತುಪ್ಪ ಬೆರೆಸಿ ಕುಡಿತೀರಾ? ಈ ವಿಚಾರ ತಿಳ್ಕೊಳ್ಳಿ, ಇಲ್ಲದಿದ್ರೆ ಅಪಾಯ ಫಿಕ್ಸ್!

    June 16, 2025

    ನೀವು ಕೂಡ ಜಾಸ್ತಿ ಉಪ್ಪಿನಕಾಯಿ ತಿಂತೀರಾ!? ಹಾಗಿದ್ರೆ ಈ ಸಮಸ್ಯೆಗಳು ಗ್ಯಾರಂಟಿ!

    June 15, 2025

    ನಿತ್ಯ ಒಂದು ಸೇಬು ತಿಂದ್ರೆ ಹಾರ್ಟ್‌ಗೆ ಒಳ್ಳೆಯದಂತೆ: ಇದು ಸುಳ್ಳಲ್ಲ ಮರ್ರೆ!

    June 15, 2025

    ನೀವು ಊಟ ಮಾಡ್ಬೇಕಾದ್ರೆ ಸೀನು ಬರುತ್ತಾ!? ಹಾಗಿದ್ರೆ ಈ ರೀತಿ ಮಾಡಿ ಎನ್ನುತ್ತೆ ಶಕುನ ಶಾಸ್ತ್ರ..!

    June 14, 2025

    ಈ ಹಣ್ಣಿನ ಬೆನಿಫಿಟ್ ಎಷ್ಟಿದೆ ಗೊತ್ತಾ!? ಕೊಲೆಸ್ಟ್ರಾಲ್ ನಿಂದ ಕ್ಯಾನ್ಸರ್‌ ಗುಣಪಡಿಸೋ ಶಕ್ತಿ ಇದೆ!

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.